ಬ್ರೇಕಿಂಗ್ ನ್ಯೂಸ್
24-08-20 10:13 pm Headline Karnataka News Network ಕರ್ನಾಟಕ
ರಾಮನಗರ, ಆಗಸ್ಟ್ 24: ವಿಧಿಯಾಟಕ್ಕೆ ಒಂದೇ ದಿನ ತಂದೆ, ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ತಿರುಮಲೆ ಬಡಾವಣೆಯಲ್ಲಿ ನಡೆದಿದೆ. ವೇಣುಗೋಪಾಲ್ (40) ಹಾಗೂ ಶಂಕರಪ್ಪ (68) ಮೃತ ದುರ್ದೈವಿಗಳು.
ಕೊರೊನಾ ಬಂದಿರಬಹುದೆಂಬ ಆತಂಕಕ್ಕೆ ಒಳಗಾಗಿ ಹೃದಯಾಘಾತ ಸಂಭವಿಸಿದೆ ಅಂತಾ ಹೇಳಲಾಗುತ್ತಿದೆ. ಸಾಮಾನ್ಯ ರೋಗ ಲಕ್ಷಣದಿಂದ ಬಳಲುತ್ತಿದ್ದ ವೇಣುಗೋಪಾಲ್ ಅವರು ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಇದರ ವರದಿ ನೆಗೆಟಿವ್ ಬಂದಿತ್ತು.
ಆದರೂ ಸಹ ತಮಗೆ ಕೊರೊನಾ ಇರಬಹುದೆಂಬ ಭಯದಿಂದ ಆರ್ಆರ್ ಮೆಡಿಕಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆತಂಕದಲ್ಲಿದ್ದ ವೇಣುಗೋಪಾಲ್ಗೆ ನಿನ್ನೆ ರಾತ್ರಿ 1.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಮಗನ ಸಾವಿನ ವಿಷಯ ತಿಳಿದು ಆಘಾತಕ್ಕೆ ಒಳಗಾದ ತಂದೆ ಶಂಕರಪ್ಪನವರಿಗೂ ಹೃದಯಘಾತವಾಗಿದೆ. ಬೆಳಗ್ಗೆ 9.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಇಬ್ಬರನ್ನೂ ಕಳೆದುಕೊಂಡ ಕುಟುಂಬಸ್ಧರ ಆಕ್ರಂದನ ಮುಗಿಲು ಮುಟ್ಟಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm