ಬ್ರೇಕಿಂಗ್ ನ್ಯೂಸ್
24-08-20 10:13 pm Headline Karnataka News Network ಕರ್ನಾಟಕ
ರಾಮನಗರ, ಆಗಸ್ಟ್ 24: ವಿಧಿಯಾಟಕ್ಕೆ ಒಂದೇ ದಿನ ತಂದೆ, ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ತಿರುಮಲೆ ಬಡಾವಣೆಯಲ್ಲಿ ನಡೆದಿದೆ. ವೇಣುಗೋಪಾಲ್ (40) ಹಾಗೂ ಶಂಕರಪ್ಪ (68) ಮೃತ ದುರ್ದೈವಿಗಳು.
ಕೊರೊನಾ ಬಂದಿರಬಹುದೆಂಬ ಆತಂಕಕ್ಕೆ ಒಳಗಾಗಿ ಹೃದಯಾಘಾತ ಸಂಭವಿಸಿದೆ ಅಂತಾ ಹೇಳಲಾಗುತ್ತಿದೆ. ಸಾಮಾನ್ಯ ರೋಗ ಲಕ್ಷಣದಿಂದ ಬಳಲುತ್ತಿದ್ದ ವೇಣುಗೋಪಾಲ್ ಅವರು ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಇದರ ವರದಿ ನೆಗೆಟಿವ್ ಬಂದಿತ್ತು.
ಆದರೂ ಸಹ ತಮಗೆ ಕೊರೊನಾ ಇರಬಹುದೆಂಬ ಭಯದಿಂದ ಆರ್ಆರ್ ಮೆಡಿಕಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆತಂಕದಲ್ಲಿದ್ದ ವೇಣುಗೋಪಾಲ್ಗೆ ನಿನ್ನೆ ರಾತ್ರಿ 1.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಮಗನ ಸಾವಿನ ವಿಷಯ ತಿಳಿದು ಆಘಾತಕ್ಕೆ ಒಳಗಾದ ತಂದೆ ಶಂಕರಪ್ಪನವರಿಗೂ ಹೃದಯಘಾತವಾಗಿದೆ. ಬೆಳಗ್ಗೆ 9.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಇಬ್ಬರನ್ನೂ ಕಳೆದುಕೊಂಡ ಕುಟುಂಬಸ್ಧರ ಆಕ್ರಂದನ ಮುಗಿಲು ಮುಟ್ಟಿದೆ.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
05-02-25 10:51 pm
Mangalore Correspondent
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
05-02-25 04:29 pm
Bangalore Correspondent
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am