ಬ್ರೇಕಿಂಗ್ ನ್ಯೂಸ್
24-08-20 10:13 pm Headline Karnataka News Network ಕರ್ನಾಟಕ
ರಾಮನಗರ, ಆಗಸ್ಟ್ 24: ವಿಧಿಯಾಟಕ್ಕೆ ಒಂದೇ ದಿನ ತಂದೆ, ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ತಿರುಮಲೆ ಬಡಾವಣೆಯಲ್ಲಿ ನಡೆದಿದೆ. ವೇಣುಗೋಪಾಲ್ (40) ಹಾಗೂ ಶಂಕರಪ್ಪ (68) ಮೃತ ದುರ್ದೈವಿಗಳು.
ಕೊರೊನಾ ಬಂದಿರಬಹುದೆಂಬ ಆತಂಕಕ್ಕೆ ಒಳಗಾಗಿ ಹೃದಯಾಘಾತ ಸಂಭವಿಸಿದೆ ಅಂತಾ ಹೇಳಲಾಗುತ್ತಿದೆ. ಸಾಮಾನ್ಯ ರೋಗ ಲಕ್ಷಣದಿಂದ ಬಳಲುತ್ತಿದ್ದ ವೇಣುಗೋಪಾಲ್ ಅವರು ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಇದರ ವರದಿ ನೆಗೆಟಿವ್ ಬಂದಿತ್ತು.
ಆದರೂ ಸಹ ತಮಗೆ ಕೊರೊನಾ ಇರಬಹುದೆಂಬ ಭಯದಿಂದ ಆರ್ಆರ್ ಮೆಡಿಕಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆತಂಕದಲ್ಲಿದ್ದ ವೇಣುಗೋಪಾಲ್ಗೆ ನಿನ್ನೆ ರಾತ್ರಿ 1.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಮಗನ ಸಾವಿನ ವಿಷಯ ತಿಳಿದು ಆಘಾತಕ್ಕೆ ಒಳಗಾದ ತಂದೆ ಶಂಕರಪ್ಪನವರಿಗೂ ಹೃದಯಘಾತವಾಗಿದೆ. ಬೆಳಗ್ಗೆ 9.30ಕ್ಕೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಇಬ್ಬರನ್ನೂ ಕಳೆದುಕೊಂಡ ಕುಟುಂಬಸ್ಧರ ಆಕ್ರಂದನ ಮುಗಿಲು ಮುಟ್ಟಿದೆ.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm