ಬ್ರೇಕಿಂಗ್ ನ್ಯೂಸ್
21-04-21 10:34 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ಮುಷ್ಕರ ನಿಲ್ಲಿಸಿ, ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಛಾಟಿ ಬೀಸುತ್ತಿದ್ದಂತೆಯೇ ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಸಿ ಮುಟ್ಟಿದೆ. ಹೈಕೋರ್ಟ್ ಸೂಚನೆ ಪರಿಗಣಿಸಿ ಇಂದು ಬೆಳಗ್ಗೆ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದರೊಂದಿಗೆ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಮುಷ್ಕರ ದಿಢೀರ್ ಅಂತ್ಯಗೊಂಡಿದೆ.
ಅತ್ತ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಂತೆ ಮುಖಭಂಗ ಅನುಭವಿಸಿದ ಸಾರಿಗೆ ನೌಕರರ ಸಂಘದವರು ಅನಿವಾರ್ಯ ಎಂಬಂತೆ ಮುಷ್ಕರ ಕೈಬಿಟ್ಟಿದ್ದಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ತಾತ್ಕಾಲಿಕವಾಗಿ ಮುಷ್ಕರ ಹಿಂಪಡೆಯುತ್ತಿದ್ದು ಮತ್ತೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮುಷ್ಕರದಲ್ಲಿ ಪಾಲ್ಗೊಂಡಿದ್ದಲ್ಲದೆ, ಇತರರನ್ನೂ ಮುಷ್ಕರಕ್ಕೆ ಒತ್ತಾಯಿಸುತ್ತಿದ್ದ ಕಾರಣಕ್ಕೆ ತರಬೇತಿ ನಿರತ ಮತ್ತು ಖಾಯಂ ಸೇರಿ 1900 ಕ್ಕೂ ಹೆಚ್ಚು ಸಾರಿಗೆ ನೌಕರರನ್ನು ಕರ್ತವ್ಯದಿಂದ ವಜಾ ಮಾಡಲಾಗಿತ್ತು. ಅಲ್ಲದೆ, 2900ಕ್ಕೂ ಹೆಚ್ಚು ಮಂದಿಯನ್ನು ಅಮಾನತು ಮಾಡಲಾಗಿತ್ತು.

ಈ ನಡುವೆ, ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ದೂರಿನ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಕೋವಿಡ್ ಸಂಕಷ್ಟದ ನಡುವೆ ಸಾರಿಗೆ ನೌಕರರು ಮುಷ್ಕರ ನಡೆಸುವುದು ಸರಿಯಲ್ಲ. ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತು. ಇದರಂತೆ ಬುಧವಾರ ಹೆಚ್ಚಿನ ಮಂದಿ ಸಾರಿಗೆ ಸಿಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ನಡುವೆ, ಅಮಾನತಾದ ಮತ್ತು ವಜಾ ಆಗಿರುವ ಸಿಬಂದಿ ಅತಂತ್ರಕ್ಕೆ ಸಿಲುಕಿದ್ದಾರೆ. ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕೆಂಬ ಬೇಡಿಕೆಯನ್ನೂ ಮುಂದಿರಿಸದೆ ಸಾರಿಗೆ ನೌಕರರ ಸಂಘದವರು ಮುಷ್ಕರ ಹಿಂಪಡೆದಿರುವುದು ಸಿಬಂದಿಯನ್ನು ಇಕ್ಕಟ್ಟಿಗೆ ಸಿಲುಕಿದ್ದಾರೆ.
The Karnataka State Road Transport Employees League called off its two-week-long strike on Wednesday a day after the Karnataka High Court observed that the workers of the state road transport corporations (RTCs) had chosen the "worst time to go on a strike" citing the pandemic.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm