ಬ್ರೇಕಿಂಗ್ ನ್ಯೂಸ್
22-04-21 02:05 pm Headline Karnataka News Network ಕರ್ನಾಟಕ
ಬೆಂಗಳೂರು, ಎ.22: ಕೋವಿಡ್ ಸೋಂಕು ಪೀಡಿತರಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರ ಕೋವಿಡ್ ನೆಗೆಟಿವ್ ರಿಪೋರ್ಟ್ ಬಂದಿದೆ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಮಣಿಪಾಲ್ ಆಸ್ಪತ್ರೆಯ ವೈದ್ಯರು ಹೂಗುಚ್ಛ ಕೊಟ್ಟು ಮುಖ್ಯಮಂತ್ರಿ ಅವರನ್ನು ಕಳಿಸಿಕೊಟ್ಟಿದ್ದಾರೆ. ಹೊರಗೆ ಬಂದು ಕಾರಿನಲ್ಲಿ ತೆರಳುತ್ತಿದ್ದಾಗ ಮಾಧ್ಯಮಕ್ಕೆ ಮಾತನಾಡಿದ ಯಡಿಯೂರಪ್ಪ, ರಾಜ್ಯದ ಜನರಲ್ಲಿ ಮನವಿ ಮಾಡುತ್ತಿದ್ದೇನೆ. ದಯವಿಟ್ಟು ಮನೆಯಿಂದ ವಿನಾಕಾರಣ ಹೊರಗೆ ಬರಬೇಡಿ. ಆದಷ್ಟು ಒಳಗೇ ಇರಿ. ಹೊರಗೆ ಹೋಗುವಾಗ ಕಡ್ಡಾಯ ಮಾಸ್ಕ್ ಧರಿಸಿ, ಅಂತರವನ್ನು ಕಾಪಾಡಿ. ಕೋವಿಡ್ ಸೋಂಕು ಹರಡುವುದನ್ನು ತಪ್ಪಿಸಿ ಎಂದು ಹೇಳಿದ್ದಾರೆ.

ಬೆಳಗಾವಿ ಲೋಕಸಭೆ ಮತ್ತು ಇನ್ನೆರಡು ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ತೀವ್ರ ಬಳಲಿದ್ದ ಮುಖ್ಯಮಂತ್ರಿ ಕಳೆದ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ನಡೆಸಿದಾಗ, ಕೋವಿಡ್ ಸೋಂಕು ಕಂಡುಬಂದಿತ್ತು. ಒಂದು ವಾರದಲ್ಲಿ ಗುಣಮುಖರಾಗಿ ಹೊರಬಂದಿದ್ದಾರೆ. ಕಳೆದ ಬಾರಿ ಲಾಕ್ಡೌನ್ ಸಂದರ್ಭದಲ್ಲಿಯೂ ಮುಖ್ಯಮಂತ್ರಿ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಈ ಬಾರಿ ಎರಡನೇ ಬಾರಿಗೆ ಸೋಂಕಿಗೆ ತುತ್ತಾಗಿದ್ದರು.
ಕೋವಿಡ್ ಸೋಂಕಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಮಂತ್ರಿ @BSYBJPರವರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ನಿಯಂತ್ರಿಸಲು ಮಾಸ್ಕ್ ಧಾರಣೆ, ಭೌತಿಕ ಅಂತರ, ಶುಚಿತ್ವ ಪಾಲನೆ ತಪ್ಪದೇ ಮಾಡಿ, ಅನಗತ್ಯವಾಗಿ ಹೊರಗೆ ಬರದೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಮುಖ್ಯಮಂತ್ರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ pic.twitter.com/kQYMQyIcgO
— CM of Karnataka (@CMofKarnataka) April 22, 2021
Karnataka Chief Minister B S Yediyurappa was discharged from Bengaluru's Manipal Hospital after he recovered from Covid-19.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm