ಬ್ರೇಕಿಂಗ್ ನ್ಯೂಸ್
22-04-21 03:27 pm Headline Karnataka News Network ಕರ್ನಾಟಕ
ಉಪ್ಪಿನಂಗಡಿ, ಎ.22 : ಕಂಟೇನರ್ ಲಾರಿಯೊಂದು ಶಿರಾಡಿ ಘಾಟಿಯಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ಇಂದು ನಸುಕಿನ ಜಾವ ಘಟನೆ ನಡೆದಿದೆ.
ಜಾರ್ಖಂಡ್ ಮೂಲದ ನಸ್ರುಲ್ಲಾ ಖಾನ್ (30) ಮೃತ ಚಾಲಕ ಎಂದು ಗುರುತಿಸಲಾಗಿದೆ. ಕಾರುಗಳನ್ನು ಹೇರಿಕೊಂಡು ಬರುತ್ತಿದ್ದ ಕಂಟೇನರ್ ಲಾರಿ ಇದಾಗಿದ್ದು, ನಸುಕಿನ ಜಾವ ಸುಮಾರು ಎರಡು ಗಂಟೆಗೆ ಶಿರಾಡಿ ಬಳಿಯ ಕೊಡ್ಯಕಲ್ಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ವಾಲಿ ಮರಕ್ಕೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಲಾರಿಯ ಮುಂಭಾಗ ನಜ್ಜುಗುಜ್ಜಾಗಿದ್ದು ಚಾಲಕ ಎಡೆಯಲ್ಲಿ ಸಿಕ್ಕಿಕೊಂಡಿದ್ದ. ಮರದ ನಡುವೆ ಲಾರಿಯ ಕ್ಯಾಬಿನ್ ಜಾಮ್ ಆಗಿದ್ದು, ನಸ್ರುಲ್ಲಾ ಖಾನ್ ಸಿಲುಕಿದ್ದರು. ಸುದ್ದಿ ತಿಳಿದು ನೆಲ್ಯಾಡಿ ಹೊರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಕ್ರೇನ್ ಸಹಾಯದಿಂದ ಲಾರಿ ಚಾಲಕನನ್ನು ಹೊರಗೆ ತೆಗೆದಿದ್ದು, ಅಷ್ಟರಲ್ಲಿ ಚಾಲಕ ಮೃತಪಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
A container truck crashed against a roadside tree at Shiradi Kodekal. The crash resulted in the instant death of the driver. The accident occurred at around 2 am on Thursday, April 22. The deceased has been identified as Nusrallah Khan (31)
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm