ಬ್ರೇಕಿಂಗ್ ನ್ಯೂಸ್
22-04-21 03:27 pm Headline Karnataka News Network ಕರ್ನಾಟಕ
ಉಪ್ಪಿನಂಗಡಿ, ಎ.22 : ಕಂಟೇನರ್ ಲಾರಿಯೊಂದು ಶಿರಾಡಿ ಘಾಟಿಯಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ಇಂದು ನಸುಕಿನ ಜಾವ ಘಟನೆ ನಡೆದಿದೆ.
ಜಾರ್ಖಂಡ್ ಮೂಲದ ನಸ್ರುಲ್ಲಾ ಖಾನ್ (30) ಮೃತ ಚಾಲಕ ಎಂದು ಗುರುತಿಸಲಾಗಿದೆ. ಕಾರುಗಳನ್ನು ಹೇರಿಕೊಂಡು ಬರುತ್ತಿದ್ದ ಕಂಟೇನರ್ ಲಾರಿ ಇದಾಗಿದ್ದು, ನಸುಕಿನ ಜಾವ ಸುಮಾರು ಎರಡು ಗಂಟೆಗೆ ಶಿರಾಡಿ ಬಳಿಯ ಕೊಡ್ಯಕಲ್ಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ವಾಲಿ ಮರಕ್ಕೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಲಾರಿಯ ಮುಂಭಾಗ ನಜ್ಜುಗುಜ್ಜಾಗಿದ್ದು ಚಾಲಕ ಎಡೆಯಲ್ಲಿ ಸಿಕ್ಕಿಕೊಂಡಿದ್ದ. ಮರದ ನಡುವೆ ಲಾರಿಯ ಕ್ಯಾಬಿನ್ ಜಾಮ್ ಆಗಿದ್ದು, ನಸ್ರುಲ್ಲಾ ಖಾನ್ ಸಿಲುಕಿದ್ದರು. ಸುದ್ದಿ ತಿಳಿದು ನೆಲ್ಯಾಡಿ ಹೊರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಕ್ರೇನ್ ಸಹಾಯದಿಂದ ಲಾರಿ ಚಾಲಕನನ್ನು ಹೊರಗೆ ತೆಗೆದಿದ್ದು, ಅಷ್ಟರಲ್ಲಿ ಚಾಲಕ ಮೃತಪಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
A container truck crashed against a roadside tree at Shiradi Kodekal. The crash resulted in the instant death of the driver. The accident occurred at around 2 am on Thursday, April 22. The deceased has been identified as Nusrallah Khan (31)
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm