ಬ್ರೇಕಿಂಗ್ ನ್ಯೂಸ್
22-04-21 09:37 pm Headline Karnataka News Network ಕರ್ನಾಟಕ
ಬೆಂಗಳೂರು: ಸರ್ಕಾರ ಏಕಾಏಕಿ ರಾಜ್ಯದಲ್ಲಿ ಕೊರೊನಾ ತಡೆಗೆ ಇಂದು ಪ್ರಕಟಿಸಿರುವ ಮಾರ್ಗಸೂಚಿ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ರಾಜ್ಯ ಸರ್ಕಾರ ತುಘಲಕ್ ಆಡಳಿತ ನಡೆಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಆಸ್ಪತ್ರೆಯಿಂದಲೇ ಮಾತನಾಡಿದ ಅವರು, ಏಕಾಏಕಿ ಅಂಗಡಿ-ಮುಂಗಟ್ಟು ಮುಚ್ಚಿಸಲು ಅಧಿಕಾರ ಕೊಟ್ಟವರು ಯಾರು. ಮುಖ್ಯಮಂತ್ರಿಗಳು ಆಸ್ಪತ್ರೆಯಿಂದ ಮಧ್ಯಾಹ್ನ ಡಿಸ್ಚಾರ್ಜ್ ಆದ ನಂತರ ಸಚಿವರ ಸಭೆ ನಡೆಸಿದ ಬಳಿಕ ಮಾರ್ಗಸೂಚಿಗಳನ್ನು ಘೋಷಣೆ ಮಾಡದೆ ಮದ್ಯದ ಅಂಗಡಿಗಳನ್ನು ಬಿಟ್ಟು ಇತರೆ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಅವರಿಗೆ ಬದಲಿ ವ್ಯವಸ್ಥೆ ಏನು ಮಾಡಿದ್ದೀರಾ. ಅಂಗಡಿಗಳಲ್ಲಿ ಕೆಲಸ ಮಾಡುವವರ ಪಾಡೇನು ಎಂದು ಪ್ರಶ್ನಿಸಿದರು.

ಮೊನ್ನೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಾಕ್ಡೌನ್ ಮಾಡುವುದು ಒಳ್ಳೆಯದು. ಇದರಿಂದ ಕೋವಿಡ್ ನಿಯಂತ್ರಣ ಮಾಡಲು ಸಹಕಾರಿಯಾಗುತ್ತದೆ ಎಂದು ಸಲಹೆ ಕೊಟ್ಟಿದ್ದೆ.ಆದರೆ, ಪ್ರಧಾನಿಗಳ ಸಲಹೆ ಬಂದ ನಂತರ ಸರ್ಕಾರವೇ ಹಿಂದೆ ಸರಿದು ಈಗ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಸರ್ಕಾರಕ್ಕೆ ದೂರದೃಷ್ಟಿ ಇಲ್ಲ. ತಿಳುವಳಿಕೆ, ಅನುಭವಸ್ಥರಿಂದ ಸಲಹೆ ಪಡೆಯದೇ, ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಯೋಚಿಸದೇ ಈ ಕ್ರಮ ಕೈಗೊಂಡಿರುವುದು ಸರಿಯಲ್ಲ. ಇದರಿಂದ ಹಲವಾರು ಕುಟುಂಬಗಳು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗುತ್ತದೆ.

ಆಕ್ಸಿಜನ್ ಕೊರತೆಯಿದೆ. ಬೆಡ್ ಸಮಸ್ಯೆ ಇದೆ. ಉನ್ನತಮಟ್ಟದ ಸಮಿತಿ ಸಭೆ ತೀರ್ಮಾನದ ಬಗ್ಗೆ ತಿಳಿಸಿ. ಬಯಲು ಪ್ರದೇಶಗಳಲ್ಲಿ ಶೆಡ್ಗಳನ್ನು ನಿರ್ಮಿಸಿ ವೈದ್ಯರ ತಂಡ ರಚಿಸುವ ಮೂಲಕ ಜನರ ಜೀವ ಉಳಿಸಬೇಕು ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆಗಳನ್ನು ನೀಡಿದ್ದಾರೆ
Former CM H D Kumaraswamy Thursday criticised the B S Yediyurappa-led BJP government video statement recorded from a private hospital in Bengaluru, where he is admitted due to Covid-19.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm