ಬ್ರೇಕಿಂಗ್ ನ್ಯೂಸ್
22-04-21 09:37 pm Headline Karnataka News Network ಕರ್ನಾಟಕ
ಬೆಂಗಳೂರು: ಸರ್ಕಾರ ಏಕಾಏಕಿ ರಾಜ್ಯದಲ್ಲಿ ಕೊರೊನಾ ತಡೆಗೆ ಇಂದು ಪ್ರಕಟಿಸಿರುವ ಮಾರ್ಗಸೂಚಿ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ರಾಜ್ಯ ಸರ್ಕಾರ ತುಘಲಕ್ ಆಡಳಿತ ನಡೆಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಆಸ್ಪತ್ರೆಯಿಂದಲೇ ಮಾತನಾಡಿದ ಅವರು, ಏಕಾಏಕಿ ಅಂಗಡಿ-ಮುಂಗಟ್ಟು ಮುಚ್ಚಿಸಲು ಅಧಿಕಾರ ಕೊಟ್ಟವರು ಯಾರು. ಮುಖ್ಯಮಂತ್ರಿಗಳು ಆಸ್ಪತ್ರೆಯಿಂದ ಮಧ್ಯಾಹ್ನ ಡಿಸ್ಚಾರ್ಜ್ ಆದ ನಂತರ ಸಚಿವರ ಸಭೆ ನಡೆಸಿದ ಬಳಿಕ ಮಾರ್ಗಸೂಚಿಗಳನ್ನು ಘೋಷಣೆ ಮಾಡದೆ ಮದ್ಯದ ಅಂಗಡಿಗಳನ್ನು ಬಿಟ್ಟು ಇತರೆ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಅವರಿಗೆ ಬದಲಿ ವ್ಯವಸ್ಥೆ ಏನು ಮಾಡಿದ್ದೀರಾ. ಅಂಗಡಿಗಳಲ್ಲಿ ಕೆಲಸ ಮಾಡುವವರ ಪಾಡೇನು ಎಂದು ಪ್ರಶ್ನಿಸಿದರು.

ಮೊನ್ನೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಾಕ್ಡೌನ್ ಮಾಡುವುದು ಒಳ್ಳೆಯದು. ಇದರಿಂದ ಕೋವಿಡ್ ನಿಯಂತ್ರಣ ಮಾಡಲು ಸಹಕಾರಿಯಾಗುತ್ತದೆ ಎಂದು ಸಲಹೆ ಕೊಟ್ಟಿದ್ದೆ.ಆದರೆ, ಪ್ರಧಾನಿಗಳ ಸಲಹೆ ಬಂದ ನಂತರ ಸರ್ಕಾರವೇ ಹಿಂದೆ ಸರಿದು ಈಗ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಸರ್ಕಾರಕ್ಕೆ ದೂರದೃಷ್ಟಿ ಇಲ್ಲ. ತಿಳುವಳಿಕೆ, ಅನುಭವಸ್ಥರಿಂದ ಸಲಹೆ ಪಡೆಯದೇ, ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಯೋಚಿಸದೇ ಈ ಕ್ರಮ ಕೈಗೊಂಡಿರುವುದು ಸರಿಯಲ್ಲ. ಇದರಿಂದ ಹಲವಾರು ಕುಟುಂಬಗಳು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗುತ್ತದೆ.

ಆಕ್ಸಿಜನ್ ಕೊರತೆಯಿದೆ. ಬೆಡ್ ಸಮಸ್ಯೆ ಇದೆ. ಉನ್ನತಮಟ್ಟದ ಸಮಿತಿ ಸಭೆ ತೀರ್ಮಾನದ ಬಗ್ಗೆ ತಿಳಿಸಿ. ಬಯಲು ಪ್ರದೇಶಗಳಲ್ಲಿ ಶೆಡ್ಗಳನ್ನು ನಿರ್ಮಿಸಿ ವೈದ್ಯರ ತಂಡ ರಚಿಸುವ ಮೂಲಕ ಜನರ ಜೀವ ಉಳಿಸಬೇಕು ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆಗಳನ್ನು ನೀಡಿದ್ದಾರೆ
Former CM H D Kumaraswamy Thursday criticised the B S Yediyurappa-led BJP government video statement recorded from a private hospital in Bengaluru, where he is admitted due to Covid-19.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm