ಬ್ರೇಕಿಂಗ್ ನ್ಯೂಸ್
22-04-21 09:37 pm Headline Karnataka News Network ಕರ್ನಾಟಕ
ಬೆಂಗಳೂರು: ಸರ್ಕಾರ ಏಕಾಏಕಿ ರಾಜ್ಯದಲ್ಲಿ ಕೊರೊನಾ ತಡೆಗೆ ಇಂದು ಪ್ರಕಟಿಸಿರುವ ಮಾರ್ಗಸೂಚಿ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ರಾಜ್ಯ ಸರ್ಕಾರ ತುಘಲಕ್ ಆಡಳಿತ ನಡೆಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಆಸ್ಪತ್ರೆಯಿಂದಲೇ ಮಾತನಾಡಿದ ಅವರು, ಏಕಾಏಕಿ ಅಂಗಡಿ-ಮುಂಗಟ್ಟು ಮುಚ್ಚಿಸಲು ಅಧಿಕಾರ ಕೊಟ್ಟವರು ಯಾರು. ಮುಖ್ಯಮಂತ್ರಿಗಳು ಆಸ್ಪತ್ರೆಯಿಂದ ಮಧ್ಯಾಹ್ನ ಡಿಸ್ಚಾರ್ಜ್ ಆದ ನಂತರ ಸಚಿವರ ಸಭೆ ನಡೆಸಿದ ಬಳಿಕ ಮಾರ್ಗಸೂಚಿಗಳನ್ನು ಘೋಷಣೆ ಮಾಡದೆ ಮದ್ಯದ ಅಂಗಡಿಗಳನ್ನು ಬಿಟ್ಟು ಇತರೆ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಅವರಿಗೆ ಬದಲಿ ವ್ಯವಸ್ಥೆ ಏನು ಮಾಡಿದ್ದೀರಾ. ಅಂಗಡಿಗಳಲ್ಲಿ ಕೆಲಸ ಮಾಡುವವರ ಪಾಡೇನು ಎಂದು ಪ್ರಶ್ನಿಸಿದರು.

ಮೊನ್ನೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಾಕ್ಡೌನ್ ಮಾಡುವುದು ಒಳ್ಳೆಯದು. ಇದರಿಂದ ಕೋವಿಡ್ ನಿಯಂತ್ರಣ ಮಾಡಲು ಸಹಕಾರಿಯಾಗುತ್ತದೆ ಎಂದು ಸಲಹೆ ಕೊಟ್ಟಿದ್ದೆ.ಆದರೆ, ಪ್ರಧಾನಿಗಳ ಸಲಹೆ ಬಂದ ನಂತರ ಸರ್ಕಾರವೇ ಹಿಂದೆ ಸರಿದು ಈಗ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಸರ್ಕಾರಕ್ಕೆ ದೂರದೃಷ್ಟಿ ಇಲ್ಲ. ತಿಳುವಳಿಕೆ, ಅನುಭವಸ್ಥರಿಂದ ಸಲಹೆ ಪಡೆಯದೇ, ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಯೋಚಿಸದೇ ಈ ಕ್ರಮ ಕೈಗೊಂಡಿರುವುದು ಸರಿಯಲ್ಲ. ಇದರಿಂದ ಹಲವಾರು ಕುಟುಂಬಗಳು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗುತ್ತದೆ.

ಆಕ್ಸಿಜನ್ ಕೊರತೆಯಿದೆ. ಬೆಡ್ ಸಮಸ್ಯೆ ಇದೆ. ಉನ್ನತಮಟ್ಟದ ಸಮಿತಿ ಸಭೆ ತೀರ್ಮಾನದ ಬಗ್ಗೆ ತಿಳಿಸಿ. ಬಯಲು ಪ್ರದೇಶಗಳಲ್ಲಿ ಶೆಡ್ಗಳನ್ನು ನಿರ್ಮಿಸಿ ವೈದ್ಯರ ತಂಡ ರಚಿಸುವ ಮೂಲಕ ಜನರ ಜೀವ ಉಳಿಸಬೇಕು ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆಗಳನ್ನು ನೀಡಿದ್ದಾರೆ
Former CM H D Kumaraswamy Thursday criticised the B S Yediyurappa-led BJP government video statement recorded from a private hospital in Bengaluru, where he is admitted due to Covid-19.
04-03-26 01:33 pm
HK News Staffer
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm