ಬ್ರೇಕಿಂಗ್ ನ್ಯೂಸ್
23-04-21 03:00 pm Headline Karnataka News Network ಕರ್ನಾಟಕ
ಮುರ್ಡೇಶ್ವರ,ಎ.23: ಪುಣೆಯಿಂದ ಊರಿಗೆ ಮರಳಿ ಮುರುಡೇಶ್ವರದ ಲಾಡ್ಜ್ನಲ್ಲಿ ಕ್ವಾರಂಟೈನ್ಲ್ಲಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುರ್ಡೇಶ್ವರದಲ್ಲಿ ನಡೆದಿದೆ.
ಭಟ್ಕಳ ತಾಲೂಕಿನ ಬೆಂಗ್ರೆ ನಿವಾಸಿ 28 ವರ್ಷದ ವೆಂಕಟೇಶ ಸುಕ್ರಯ್ಯ ದೇವಾಡಿಗ ಕಳೆದ 13 ವರ್ಷಗಳಿಂದ ಪುಣೆಯ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಊರಿನಲ್ಲಿ ಏನಾದರು ಕಾರ್ಯಕ್ರಮ ಇದ್ದರೆ ವರ್ಷಕ್ಕೆ ಒಂದು ಬಾರಿ ಊರಿಗೆ ಬಂದು ಹೋಗುತಿದ್ದನಂತೆ.ವೆಂಕಟೇಶ 5-6 ದಿನಗಳ ಹಿಂದೆ ಪುಣೆಯಿಂದ ಮುರ್ಡೇಶ್ವರಕ್ಕೆ ಬಂದಿದ್ದ.
ಪುಣೆಯಲ್ಲಿ ಕೊರೊನಾ ಹೆಚ್ಚಾಗಿರುವುದರಿಂದ ಮನೆಗೆ ಹೋಗದೆ ಇಲ್ಲಿನ ಪೆಟ್ರಿಶಿಯಾ ಲಾಡ್ಜಿನಲ್ಲಿ ರೂಮ್ ಮಾಡಿಕೊಂಡು ಕ್ವಾರಂಟೈನ್ ಆಗಿದ್ದ. ಈ ನಡುವೆ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ರಾತ್ರಿ ಲಾಡ್ಜಿನ ಕೊಠಡಿಯ ಕಿಟಕಿಗೆ ಟವೆಲ್ ಕಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಮೃತನ ಸಹೋದರ ಗಣಪತಿ ಸುಕ್ರಯ್ಯ ದೇವಾಡಿಗ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
In a tragic incident a 28-year-old man who was quarantined in the lodge has committed suicide in Murdeshwar. The reason for this extreme step is still unknown.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm