ಬ್ರೇಕಿಂಗ್ ನ್ಯೂಸ್
23-04-21 03:00 pm Headline Karnataka News Network ಕರ್ನಾಟಕ
ಮುರ್ಡೇಶ್ವರ,ಎ.23: ಪುಣೆಯಿಂದ ಊರಿಗೆ ಮರಳಿ ಮುರುಡೇಶ್ವರದ ಲಾಡ್ಜ್ನಲ್ಲಿ ಕ್ವಾರಂಟೈನ್ಲ್ಲಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುರ್ಡೇಶ್ವರದಲ್ಲಿ ನಡೆದಿದೆ.
ಭಟ್ಕಳ ತಾಲೂಕಿನ ಬೆಂಗ್ರೆ ನಿವಾಸಿ 28 ವರ್ಷದ ವೆಂಕಟೇಶ ಸುಕ್ರಯ್ಯ ದೇವಾಡಿಗ ಕಳೆದ 13 ವರ್ಷಗಳಿಂದ ಪುಣೆಯ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಊರಿನಲ್ಲಿ ಏನಾದರು ಕಾರ್ಯಕ್ರಮ ಇದ್ದರೆ ವರ್ಷಕ್ಕೆ ಒಂದು ಬಾರಿ ಊರಿಗೆ ಬಂದು ಹೋಗುತಿದ್ದನಂತೆ.ವೆಂಕಟೇಶ 5-6 ದಿನಗಳ ಹಿಂದೆ ಪುಣೆಯಿಂದ ಮುರ್ಡೇಶ್ವರಕ್ಕೆ ಬಂದಿದ್ದ.
ಪುಣೆಯಲ್ಲಿ ಕೊರೊನಾ ಹೆಚ್ಚಾಗಿರುವುದರಿಂದ ಮನೆಗೆ ಹೋಗದೆ ಇಲ್ಲಿನ ಪೆಟ್ರಿಶಿಯಾ ಲಾಡ್ಜಿನಲ್ಲಿ ರೂಮ್ ಮಾಡಿಕೊಂಡು ಕ್ವಾರಂಟೈನ್ ಆಗಿದ್ದ. ಈ ನಡುವೆ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ರಾತ್ರಿ ಲಾಡ್ಜಿನ ಕೊಠಡಿಯ ಕಿಟಕಿಗೆ ಟವೆಲ್ ಕಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಮೃತನ ಸಹೋದರ ಗಣಪತಿ ಸುಕ್ರಯ್ಯ ದೇವಾಡಿಗ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
In a tragic incident a 28-year-old man who was quarantined in the lodge has committed suicide in Murdeshwar. The reason for this extreme step is still unknown.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm