ಬ್ರೇಕಿಂಗ್ ನ್ಯೂಸ್
23-04-21 03:00 pm Headline Karnataka News Network ಕರ್ನಾಟಕ
ಮುರ್ಡೇಶ್ವರ,ಎ.23: ಪುಣೆಯಿಂದ ಊರಿಗೆ ಮರಳಿ ಮುರುಡೇಶ್ವರದ ಲಾಡ್ಜ್ನಲ್ಲಿ ಕ್ವಾರಂಟೈನ್ಲ್ಲಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುರ್ಡೇಶ್ವರದಲ್ಲಿ ನಡೆದಿದೆ.
ಭಟ್ಕಳ ತಾಲೂಕಿನ ಬೆಂಗ್ರೆ ನಿವಾಸಿ 28 ವರ್ಷದ ವೆಂಕಟೇಶ ಸುಕ್ರಯ್ಯ ದೇವಾಡಿಗ ಕಳೆದ 13 ವರ್ಷಗಳಿಂದ ಪುಣೆಯ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಊರಿನಲ್ಲಿ ಏನಾದರು ಕಾರ್ಯಕ್ರಮ ಇದ್ದರೆ ವರ್ಷಕ್ಕೆ ಒಂದು ಬಾರಿ ಊರಿಗೆ ಬಂದು ಹೋಗುತಿದ್ದನಂತೆ.ವೆಂಕಟೇಶ 5-6 ದಿನಗಳ ಹಿಂದೆ ಪುಣೆಯಿಂದ ಮುರ್ಡೇಶ್ವರಕ್ಕೆ ಬಂದಿದ್ದ.
ಪುಣೆಯಲ್ಲಿ ಕೊರೊನಾ ಹೆಚ್ಚಾಗಿರುವುದರಿಂದ ಮನೆಗೆ ಹೋಗದೆ ಇಲ್ಲಿನ ಪೆಟ್ರಿಶಿಯಾ ಲಾಡ್ಜಿನಲ್ಲಿ ರೂಮ್ ಮಾಡಿಕೊಂಡು ಕ್ವಾರಂಟೈನ್ ಆಗಿದ್ದ. ಈ ನಡುವೆ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ರಾತ್ರಿ ಲಾಡ್ಜಿನ ಕೊಠಡಿಯ ಕಿಟಕಿಗೆ ಟವೆಲ್ ಕಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಮೃತನ ಸಹೋದರ ಗಣಪತಿ ಸುಕ್ರಯ್ಯ ದೇವಾಡಿಗ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
In a tragic incident a 28-year-old man who was quarantined in the lodge has committed suicide in Murdeshwar. The reason for this extreme step is still unknown.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm