ಬ್ರೇಕಿಂಗ್ ನ್ಯೂಸ್
24-04-21 09:47 am Headline Karnataka News Network ಕರ್ನಾಟಕ
ಬೆಂಗಳೂರು, ಏ. 24: ಕೊರೊನಾ ಸೋಂಕಿನ ಬೆನ್ನಲ್ಲೇ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.
ಪ್ರಾಯೋಗಿಕ ಪರೀಕ್ಷೆಗಳನ್ನು ಆಯಾ ಕಾಲೇಜಿನ ಹಂತದಲ್ಲಿಯೇ ನಡೆಸುವುದು.ಈ ಬಗ್ಗೆ ಪ್ರಾಂಶುಪಾಲರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಪ್ರತಿ ದಿನ ಪರೀಕ್ಷೆ ಮುಗಿದ ನಂತರ ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರದಲ್ಲಿ ಅಂಕಗಳನ್ನು ಆನ್ಲೈನ್ ಮೂಲಕ ನಮೂದಿಸಲು ಆಯಾ ಕಾಲೇಜಿನ ಸೂಕ್ತ ಮಾರ್ಗದರ್ಶನ ನೀಡುವುದು. ಏಪ್ರಿಲ್ 28 ರಿಂದ ಮೇ 18 ರವೆರೆಗೆ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಯಲಿದ್ದು, ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿಯೇ ನಡೆಸಲು ತೀರ್ಮಾನಿಸಲಾಗಿದೆ.
ಸರ್ಕಾರದ ಆದೇಶದಂತೆ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಹಿನ್ನೆಲೆ ಶನಿವಾರ ಹಾಗೂ ಭಾನುವಾರಗಳಂದು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವಂತಿಲ್ಲ.

ಕೇಂದ್ರ ಕಚೇರಿ ವತಿಯಿಂದ ಪ್ರಾಯೋಗಿಕ ಪರೀಕ್ಷೆಯ ಆಯ್ದ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲಾಗುವುದು. ಏನಾದರೂ ಮೌಲ್ಯಮಾಪನದಲ್ಲಿ ಲೋಪಗಳು ಕಂಡು ಬಂದಲ್ಲಿ ಸಂಬಂಧಿಸಿದ ಪ್ರಾಂಶುಪಾಲರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.
ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ಟೆಂಪರೇಚರ್ ಪರೀಕ್ಷಿಸಿ ಒಳಗೆ ಪ್ರವೇಶ ನೀಡಬೇಕು. ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ಲೇಖನ ಸಾಮಗ್ರಿಗಳನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಪೂರೈಸಲಾಗಿದೆ.

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರುಗಳು ಇವುಗಳನ್ನು ಪಡೆದುಕೊಂಡು ತಮ್ಮ ಕೇಂದ್ರಕ್ಕೆ ಟ್ಯಾಗ್ ಆಗಿರುವ ಕಾಲೇಜುಗಳ ಪ್ರಾಂಶುಪಾಲರಿಗೆ ಆ ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉತ್ತರ ಪತ್ರಿಕೆಗಳು ಮತ್ತು ಅಂಕಪಟ್ಟಿಯನ್ನು ನೀಡಿ ಪ್ರತಿದಿನ ಟ್ಯಾಗ್ ಆಗಿರುವ ಕಾಲೇಜುಗಳ ವಿವಿಧ ವಿಷಯಗಳ ಉಪನ್ಯಾಸಕರುಗಳು ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಬಂದು ಅಂಕಗಳನ್ನು ನಮೂದಿಸಬೇಕು.

ನಾಮಿನಲ್ ರೋಲ್ ಮತ್ತು ಅಂಕ ಪಟ್ಟಿಯನ್ನು ನೀಡಿ ಪ್ರಾಯೋಗಿಕ ಪರೀಕ್ಷೆಯನ್ನು ತಮ್ಮ ಕಾಲೇಜು ಹಂತದಲ್ಲಿ ನಡೆಸಿ ಆಯಾ ದಿನದಂದೇ ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಉತ್ತರ ಪತ್ರಿಕೆ ಮತ್ತು ಭರ್ತಿ ಮಾಡಿದ ಅಂಕ ಪಟ್ಟಿಗಳನ್ನು ಹಿಂದಿರುಗಿ ಆನ್ಲೈನ್ನಲ್ಲಿ ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ನಮೂದಿಸಬೇಕು.
Karnataka 2nd PUC Time Table 2021 Preparatory Practical & Final Exam Date know more
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm