ಬ್ರೇಕಿಂಗ್ ನ್ಯೂಸ್
24-04-21 09:47 am Headline Karnataka News Network ಕರ್ನಾಟಕ
ಬೆಂಗಳೂರು, ಏ. 24: ಕೊರೊನಾ ಸೋಂಕಿನ ಬೆನ್ನಲ್ಲೇ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.
ಪ್ರಾಯೋಗಿಕ ಪರೀಕ್ಷೆಗಳನ್ನು ಆಯಾ ಕಾಲೇಜಿನ ಹಂತದಲ್ಲಿಯೇ ನಡೆಸುವುದು.ಈ ಬಗ್ಗೆ ಪ್ರಾಂಶುಪಾಲರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಪ್ರತಿ ದಿನ ಪರೀಕ್ಷೆ ಮುಗಿದ ನಂತರ ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರದಲ್ಲಿ ಅಂಕಗಳನ್ನು ಆನ್ಲೈನ್ ಮೂಲಕ ನಮೂದಿಸಲು ಆಯಾ ಕಾಲೇಜಿನ ಸೂಕ್ತ ಮಾರ್ಗದರ್ಶನ ನೀಡುವುದು. ಏಪ್ರಿಲ್ 28 ರಿಂದ ಮೇ 18 ರವೆರೆಗೆ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಯಲಿದ್ದು, ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿಯೇ ನಡೆಸಲು ತೀರ್ಮಾನಿಸಲಾಗಿದೆ.
ಸರ್ಕಾರದ ಆದೇಶದಂತೆ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಹಿನ್ನೆಲೆ ಶನಿವಾರ ಹಾಗೂ ಭಾನುವಾರಗಳಂದು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವಂತಿಲ್ಲ.

ಕೇಂದ್ರ ಕಚೇರಿ ವತಿಯಿಂದ ಪ್ರಾಯೋಗಿಕ ಪರೀಕ್ಷೆಯ ಆಯ್ದ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲಾಗುವುದು. ಏನಾದರೂ ಮೌಲ್ಯಮಾಪನದಲ್ಲಿ ಲೋಪಗಳು ಕಂಡು ಬಂದಲ್ಲಿ ಸಂಬಂಧಿಸಿದ ಪ್ರಾಂಶುಪಾಲರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.
ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ಟೆಂಪರೇಚರ್ ಪರೀಕ್ಷಿಸಿ ಒಳಗೆ ಪ್ರವೇಶ ನೀಡಬೇಕು. ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ಲೇಖನ ಸಾಮಗ್ರಿಗಳನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಪೂರೈಸಲಾಗಿದೆ.

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರುಗಳು ಇವುಗಳನ್ನು ಪಡೆದುಕೊಂಡು ತಮ್ಮ ಕೇಂದ್ರಕ್ಕೆ ಟ್ಯಾಗ್ ಆಗಿರುವ ಕಾಲೇಜುಗಳ ಪ್ರಾಂಶುಪಾಲರಿಗೆ ಆ ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉತ್ತರ ಪತ್ರಿಕೆಗಳು ಮತ್ತು ಅಂಕಪಟ್ಟಿಯನ್ನು ನೀಡಿ ಪ್ರತಿದಿನ ಟ್ಯಾಗ್ ಆಗಿರುವ ಕಾಲೇಜುಗಳ ವಿವಿಧ ವಿಷಯಗಳ ಉಪನ್ಯಾಸಕರುಗಳು ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಬಂದು ಅಂಕಗಳನ್ನು ನಮೂದಿಸಬೇಕು.

ನಾಮಿನಲ್ ರೋಲ್ ಮತ್ತು ಅಂಕ ಪಟ್ಟಿಯನ್ನು ನೀಡಿ ಪ್ರಾಯೋಗಿಕ ಪರೀಕ್ಷೆಯನ್ನು ತಮ್ಮ ಕಾಲೇಜು ಹಂತದಲ್ಲಿ ನಡೆಸಿ ಆಯಾ ದಿನದಂದೇ ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಉತ್ತರ ಪತ್ರಿಕೆ ಮತ್ತು ಭರ್ತಿ ಮಾಡಿದ ಅಂಕ ಪಟ್ಟಿಗಳನ್ನು ಹಿಂದಿರುಗಿ ಆನ್ಲೈನ್ನಲ್ಲಿ ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ನಮೂದಿಸಬೇಕು.
Karnataka 2nd PUC Time Table 2021 Preparatory Practical & Final Exam Date know more
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm