ಬ್ರೇಕಿಂಗ್ ನ್ಯೂಸ್
24-04-21 09:47 am Headline Karnataka News Network ಕರ್ನಾಟಕ
ಬೆಂಗಳೂರು, ಏ. 24: ಕೊರೊನಾ ಸೋಂಕಿನ ಬೆನ್ನಲ್ಲೇ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.
ಪ್ರಾಯೋಗಿಕ ಪರೀಕ್ಷೆಗಳನ್ನು ಆಯಾ ಕಾಲೇಜಿನ ಹಂತದಲ್ಲಿಯೇ ನಡೆಸುವುದು.ಈ ಬಗ್ಗೆ ಪ್ರಾಂಶುಪಾಲರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಪ್ರತಿ ದಿನ ಪರೀಕ್ಷೆ ಮುಗಿದ ನಂತರ ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರದಲ್ಲಿ ಅಂಕಗಳನ್ನು ಆನ್ಲೈನ್ ಮೂಲಕ ನಮೂದಿಸಲು ಆಯಾ ಕಾಲೇಜಿನ ಸೂಕ್ತ ಮಾರ್ಗದರ್ಶನ ನೀಡುವುದು. ಏಪ್ರಿಲ್ 28 ರಿಂದ ಮೇ 18 ರವೆರೆಗೆ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಯಲಿದ್ದು, ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿಯೇ ನಡೆಸಲು ತೀರ್ಮಾನಿಸಲಾಗಿದೆ.
ಸರ್ಕಾರದ ಆದೇಶದಂತೆ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಹಿನ್ನೆಲೆ ಶನಿವಾರ ಹಾಗೂ ಭಾನುವಾರಗಳಂದು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವಂತಿಲ್ಲ.

ಕೇಂದ್ರ ಕಚೇರಿ ವತಿಯಿಂದ ಪ್ರಾಯೋಗಿಕ ಪರೀಕ್ಷೆಯ ಆಯ್ದ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲಾಗುವುದು. ಏನಾದರೂ ಮೌಲ್ಯಮಾಪನದಲ್ಲಿ ಲೋಪಗಳು ಕಂಡು ಬಂದಲ್ಲಿ ಸಂಬಂಧಿಸಿದ ಪ್ರಾಂಶುಪಾಲರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.
ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ಟೆಂಪರೇಚರ್ ಪರೀಕ್ಷಿಸಿ ಒಳಗೆ ಪ್ರವೇಶ ನೀಡಬೇಕು. ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ಲೇಖನ ಸಾಮಗ್ರಿಗಳನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಪೂರೈಸಲಾಗಿದೆ.

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರುಗಳು ಇವುಗಳನ್ನು ಪಡೆದುಕೊಂಡು ತಮ್ಮ ಕೇಂದ್ರಕ್ಕೆ ಟ್ಯಾಗ್ ಆಗಿರುವ ಕಾಲೇಜುಗಳ ಪ್ರಾಂಶುಪಾಲರಿಗೆ ಆ ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉತ್ತರ ಪತ್ರಿಕೆಗಳು ಮತ್ತು ಅಂಕಪಟ್ಟಿಯನ್ನು ನೀಡಿ ಪ್ರತಿದಿನ ಟ್ಯಾಗ್ ಆಗಿರುವ ಕಾಲೇಜುಗಳ ವಿವಿಧ ವಿಷಯಗಳ ಉಪನ್ಯಾಸಕರುಗಳು ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಬಂದು ಅಂಕಗಳನ್ನು ನಮೂದಿಸಬೇಕು.

ನಾಮಿನಲ್ ರೋಲ್ ಮತ್ತು ಅಂಕ ಪಟ್ಟಿಯನ್ನು ನೀಡಿ ಪ್ರಾಯೋಗಿಕ ಪರೀಕ್ಷೆಯನ್ನು ತಮ್ಮ ಕಾಲೇಜು ಹಂತದಲ್ಲಿ ನಡೆಸಿ ಆಯಾ ದಿನದಂದೇ ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಉತ್ತರ ಪತ್ರಿಕೆ ಮತ್ತು ಭರ್ತಿ ಮಾಡಿದ ಅಂಕ ಪಟ್ಟಿಗಳನ್ನು ಹಿಂದಿರುಗಿ ಆನ್ಲೈನ್ನಲ್ಲಿ ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ನಮೂದಿಸಬೇಕು.
Karnataka 2nd PUC Time Table 2021 Preparatory Practical & Final Exam Date know more
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm