ಬ್ರೇಕಿಂಗ್ ನ್ಯೂಸ್
24-04-21 09:47 am Headline Karnataka News Network ಕರ್ನಾಟಕ
ಬೆಂಗಳೂರು, ಏ. 24: ಕೊರೊನಾ ಸೋಂಕಿನ ಬೆನ್ನಲ್ಲೇ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.
ಪ್ರಾಯೋಗಿಕ ಪರೀಕ್ಷೆಗಳನ್ನು ಆಯಾ ಕಾಲೇಜಿನ ಹಂತದಲ್ಲಿಯೇ ನಡೆಸುವುದು.ಈ ಬಗ್ಗೆ ಪ್ರಾಂಶುಪಾಲರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಪ್ರತಿ ದಿನ ಪರೀಕ್ಷೆ ಮುಗಿದ ನಂತರ ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರದಲ್ಲಿ ಅಂಕಗಳನ್ನು ಆನ್ಲೈನ್ ಮೂಲಕ ನಮೂದಿಸಲು ಆಯಾ ಕಾಲೇಜಿನ ಸೂಕ್ತ ಮಾರ್ಗದರ್ಶನ ನೀಡುವುದು. ಏಪ್ರಿಲ್ 28 ರಿಂದ ಮೇ 18 ರವೆರೆಗೆ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಯಲಿದ್ದು, ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿಯೇ ನಡೆಸಲು ತೀರ್ಮಾನಿಸಲಾಗಿದೆ.
ಸರ್ಕಾರದ ಆದೇಶದಂತೆ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಹಿನ್ನೆಲೆ ಶನಿವಾರ ಹಾಗೂ ಭಾನುವಾರಗಳಂದು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವಂತಿಲ್ಲ.

ಕೇಂದ್ರ ಕಚೇರಿ ವತಿಯಿಂದ ಪ್ರಾಯೋಗಿಕ ಪರೀಕ್ಷೆಯ ಆಯ್ದ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲಾಗುವುದು. ಏನಾದರೂ ಮೌಲ್ಯಮಾಪನದಲ್ಲಿ ಲೋಪಗಳು ಕಂಡು ಬಂದಲ್ಲಿ ಸಂಬಂಧಿಸಿದ ಪ್ರಾಂಶುಪಾಲರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.
ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ಟೆಂಪರೇಚರ್ ಪರೀಕ್ಷಿಸಿ ಒಳಗೆ ಪ್ರವೇಶ ನೀಡಬೇಕು. ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ಲೇಖನ ಸಾಮಗ್ರಿಗಳನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಪೂರೈಸಲಾಗಿದೆ.

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರುಗಳು ಇವುಗಳನ್ನು ಪಡೆದುಕೊಂಡು ತಮ್ಮ ಕೇಂದ್ರಕ್ಕೆ ಟ್ಯಾಗ್ ಆಗಿರುವ ಕಾಲೇಜುಗಳ ಪ್ರಾಂಶುಪಾಲರಿಗೆ ಆ ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉತ್ತರ ಪತ್ರಿಕೆಗಳು ಮತ್ತು ಅಂಕಪಟ್ಟಿಯನ್ನು ನೀಡಿ ಪ್ರತಿದಿನ ಟ್ಯಾಗ್ ಆಗಿರುವ ಕಾಲೇಜುಗಳ ವಿವಿಧ ವಿಷಯಗಳ ಉಪನ್ಯಾಸಕರುಗಳು ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಬಂದು ಅಂಕಗಳನ್ನು ನಮೂದಿಸಬೇಕು.

ನಾಮಿನಲ್ ರೋಲ್ ಮತ್ತು ಅಂಕ ಪಟ್ಟಿಯನ್ನು ನೀಡಿ ಪ್ರಾಯೋಗಿಕ ಪರೀಕ್ಷೆಯನ್ನು ತಮ್ಮ ಕಾಲೇಜು ಹಂತದಲ್ಲಿ ನಡೆಸಿ ಆಯಾ ದಿನದಂದೇ ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಉತ್ತರ ಪತ್ರಿಕೆ ಮತ್ತು ಭರ್ತಿ ಮಾಡಿದ ಅಂಕ ಪಟ್ಟಿಗಳನ್ನು ಹಿಂದಿರುಗಿ ಆನ್ಲೈನ್ನಲ್ಲಿ ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ನಮೂದಿಸಬೇಕು.
Karnataka 2nd PUC Time Table 2021 Preparatory Practical & Final Exam Date know more
04-03-26 01:33 pm
HK News Staffer
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm