ಬ್ರೇಕಿಂಗ್ ನ್ಯೂಸ್
24-04-21 10:26 am Headline Karnataka News Network ಕರ್ನಾಟಕ
ಮಡಿಕೇರಿ, ಎ.24 : ಮಡಿಕೇರಿ - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ದಿಢೀರ್ ನಿಷೇಧಿಸಲಾಗಿದ್ದು
ಒಂದೆಡೆ ವಾರಾಂತ್ಯ ಕರ್ಫ್ಯೂ, ಇನ್ನೊಂದೆಡೆ ಹೆದ್ದಾರಿ ಬಂದ್ ಮಾಡಿರುವುದು ಸರಕು ಸಾಗಾಣಿಕೆಯ ಲಾರಿಗಳು ಸಿಕ್ಕಿಬಿದ್ದಿವೆ. ಹೆದ್ದಾರಿ ಬ್ಲಾಕ್ ಆಗಿರುವ ಬಗ್ಗೆ ಮಾಹಿತಿಯಿಲ್ಲದೆ ಟ್ರಕ್, ಕಂಟೈನರ್ಗಳು ಮಡಿಕೇರಿ ನಗರಕ್ಕೆ ಬಂದು ಬಾಕಿಯಾಗಿವೆ. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಹೆದ್ದಾರಿ ತಡೆ ಮಾಡಲಾಗಿದ್ದು ಘನ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಲಾರಿ ಚಾಲಕರು ಗೊಂದಲಕ್ಕೆ ಬಿದ್ದಿದ್ದು ಮಂಗಳೂರಿನತ್ತ ತೆರಳಲು ಸಾಧ್ಯವಾಗದೆ ಸಿಕ್ಕಿಬಿದ್ದಿದ್ದಾರೆ.

ಕೊಡಗಿನ ಗಡಿ ಪ್ರವೇಶ ಮಾಡುವಾಗಲೇ ಗಡಿಯಲ್ಲಿ ಪೊಲೀಸರು ಮಾಹಿತಿ ನೀಡಬೇಕಿತ್ತು. ಮಾಣಿ - ಮೈಸೂರು ಹೆದ್ದಾರಿ ಮೂಲಕ ಸರಕು ಲಾರಿಗಳು ಎಂಟ್ರಿಯಾಗಿದ್ದು ಮಡಿಕೇರಿಗೆ ಬಂದು ಸಮಸ್ಯೆಗೆ ಸಿಲುಕಿವೆ.
ಗೂಡ್ಸ್ ಮತ್ತು ತರಕಾರಿ ಇನ್ನಿತರ ಸರಕು ಸಾಮಗ್ರಿ ಹೊತ್ತ ಲಾರಿಗಳಾಗಿದ್ದು ಮಂಗಳೂರು ತೆರಳಲಾಗದೆ ಸಿಕ್ಕಿಬಿದ್ದಿವೆ.
ಸಂಪಾಜೆ ಸಮೀಪದ ಜೋಡುಪಾಲ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 275 ಕುಸಿದಿದ್ದು ಇದರಿಂದಾಗಿ ಘನ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲಾಡಳಿತ ನಿಷೇಧ ಮಾಡಿದೆ. ಪ್ರಯಾಣಿಕ ಬಸ್ ಹಾಗೂ ಸಣ್ಣ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗುತ್ತಿದೆ.
Many trucks with huge stock have been stuck in Madikeri Mangalore highway as landslide occurs in Jodupala
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm