ಬ್ರೇಕಿಂಗ್ ನ್ಯೂಸ್
24-04-21 10:26 am Headline Karnataka News Network ಕರ್ನಾಟಕ
ಮಡಿಕೇರಿ, ಎ.24 : ಮಡಿಕೇರಿ - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ದಿಢೀರ್ ನಿಷೇಧಿಸಲಾಗಿದ್ದು
ಒಂದೆಡೆ ವಾರಾಂತ್ಯ ಕರ್ಫ್ಯೂ, ಇನ್ನೊಂದೆಡೆ ಹೆದ್ದಾರಿ ಬಂದ್ ಮಾಡಿರುವುದು ಸರಕು ಸಾಗಾಣಿಕೆಯ ಲಾರಿಗಳು ಸಿಕ್ಕಿಬಿದ್ದಿವೆ. ಹೆದ್ದಾರಿ ಬ್ಲಾಕ್ ಆಗಿರುವ ಬಗ್ಗೆ ಮಾಹಿತಿಯಿಲ್ಲದೆ ಟ್ರಕ್, ಕಂಟೈನರ್ಗಳು ಮಡಿಕೇರಿ ನಗರಕ್ಕೆ ಬಂದು ಬಾಕಿಯಾಗಿವೆ. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಹೆದ್ದಾರಿ ತಡೆ ಮಾಡಲಾಗಿದ್ದು ಘನ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಲಾರಿ ಚಾಲಕರು ಗೊಂದಲಕ್ಕೆ ಬಿದ್ದಿದ್ದು ಮಂಗಳೂರಿನತ್ತ ತೆರಳಲು ಸಾಧ್ಯವಾಗದೆ ಸಿಕ್ಕಿಬಿದ್ದಿದ್ದಾರೆ.

ಕೊಡಗಿನ ಗಡಿ ಪ್ರವೇಶ ಮಾಡುವಾಗಲೇ ಗಡಿಯಲ್ಲಿ ಪೊಲೀಸರು ಮಾಹಿತಿ ನೀಡಬೇಕಿತ್ತು. ಮಾಣಿ - ಮೈಸೂರು ಹೆದ್ದಾರಿ ಮೂಲಕ ಸರಕು ಲಾರಿಗಳು ಎಂಟ್ರಿಯಾಗಿದ್ದು ಮಡಿಕೇರಿಗೆ ಬಂದು ಸಮಸ್ಯೆಗೆ ಸಿಲುಕಿವೆ.
ಗೂಡ್ಸ್ ಮತ್ತು ತರಕಾರಿ ಇನ್ನಿತರ ಸರಕು ಸಾಮಗ್ರಿ ಹೊತ್ತ ಲಾರಿಗಳಾಗಿದ್ದು ಮಂಗಳೂರು ತೆರಳಲಾಗದೆ ಸಿಕ್ಕಿಬಿದ್ದಿವೆ.
ಸಂಪಾಜೆ ಸಮೀಪದ ಜೋಡುಪಾಲ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 275 ಕುಸಿದಿದ್ದು ಇದರಿಂದಾಗಿ ಘನ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲಾಡಳಿತ ನಿಷೇಧ ಮಾಡಿದೆ. ಪ್ರಯಾಣಿಕ ಬಸ್ ಹಾಗೂ ಸಣ್ಣ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗುತ್ತಿದೆ.
Many trucks with huge stock have been stuck in Madikeri Mangalore highway as landslide occurs in Jodupala
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm