ಬ್ರೇಕಿಂಗ್ ನ್ಯೂಸ್
24-04-21 10:26 am Headline Karnataka News Network ಕರ್ನಾಟಕ
ಮಡಿಕೇರಿ, ಎ.24 : ಮಡಿಕೇರಿ - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ದಿಢೀರ್ ನಿಷೇಧಿಸಲಾಗಿದ್ದು
ಒಂದೆಡೆ ವಾರಾಂತ್ಯ ಕರ್ಫ್ಯೂ, ಇನ್ನೊಂದೆಡೆ ಹೆದ್ದಾರಿ ಬಂದ್ ಮಾಡಿರುವುದು ಸರಕು ಸಾಗಾಣಿಕೆಯ ಲಾರಿಗಳು ಸಿಕ್ಕಿಬಿದ್ದಿವೆ. ಹೆದ್ದಾರಿ ಬ್ಲಾಕ್ ಆಗಿರುವ ಬಗ್ಗೆ ಮಾಹಿತಿಯಿಲ್ಲದೆ ಟ್ರಕ್, ಕಂಟೈನರ್ಗಳು ಮಡಿಕೇರಿ ನಗರಕ್ಕೆ ಬಂದು ಬಾಕಿಯಾಗಿವೆ. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಹೆದ್ದಾರಿ ತಡೆ ಮಾಡಲಾಗಿದ್ದು ಘನ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಲಾರಿ ಚಾಲಕರು ಗೊಂದಲಕ್ಕೆ ಬಿದ್ದಿದ್ದು ಮಂಗಳೂರಿನತ್ತ ತೆರಳಲು ಸಾಧ್ಯವಾಗದೆ ಸಿಕ್ಕಿಬಿದ್ದಿದ್ದಾರೆ.

ಕೊಡಗಿನ ಗಡಿ ಪ್ರವೇಶ ಮಾಡುವಾಗಲೇ ಗಡಿಯಲ್ಲಿ ಪೊಲೀಸರು ಮಾಹಿತಿ ನೀಡಬೇಕಿತ್ತು. ಮಾಣಿ - ಮೈಸೂರು ಹೆದ್ದಾರಿ ಮೂಲಕ ಸರಕು ಲಾರಿಗಳು ಎಂಟ್ರಿಯಾಗಿದ್ದು ಮಡಿಕೇರಿಗೆ ಬಂದು ಸಮಸ್ಯೆಗೆ ಸಿಲುಕಿವೆ.
ಗೂಡ್ಸ್ ಮತ್ತು ತರಕಾರಿ ಇನ್ನಿತರ ಸರಕು ಸಾಮಗ್ರಿ ಹೊತ್ತ ಲಾರಿಗಳಾಗಿದ್ದು ಮಂಗಳೂರು ತೆರಳಲಾಗದೆ ಸಿಕ್ಕಿಬಿದ್ದಿವೆ.
ಸಂಪಾಜೆ ಸಮೀಪದ ಜೋಡುಪಾಲ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 275 ಕುಸಿದಿದ್ದು ಇದರಿಂದಾಗಿ ಘನ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲಾಡಳಿತ ನಿಷೇಧ ಮಾಡಿದೆ. ಪ್ರಯಾಣಿಕ ಬಸ್ ಹಾಗೂ ಸಣ್ಣ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗುತ್ತಿದೆ.
Many trucks with huge stock have been stuck in Madikeri Mangalore highway as landslide occurs in Jodupala
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm