ಬ್ರೇಕಿಂಗ್ ನ್ಯೂಸ್
24-04-21 10:26 am Headline Karnataka News Network ಕರ್ನಾಟಕ
ಮಡಿಕೇರಿ, ಎ.24 : ಮಡಿಕೇರಿ - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ದಿಢೀರ್ ನಿಷೇಧಿಸಲಾಗಿದ್ದು
ಒಂದೆಡೆ ವಾರಾಂತ್ಯ ಕರ್ಫ್ಯೂ, ಇನ್ನೊಂದೆಡೆ ಹೆದ್ದಾರಿ ಬಂದ್ ಮಾಡಿರುವುದು ಸರಕು ಸಾಗಾಣಿಕೆಯ ಲಾರಿಗಳು ಸಿಕ್ಕಿಬಿದ್ದಿವೆ. ಹೆದ್ದಾರಿ ಬ್ಲಾಕ್ ಆಗಿರುವ ಬಗ್ಗೆ ಮಾಹಿತಿಯಿಲ್ಲದೆ ಟ್ರಕ್, ಕಂಟೈನರ್ಗಳು ಮಡಿಕೇರಿ ನಗರಕ್ಕೆ ಬಂದು ಬಾಕಿಯಾಗಿವೆ. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಹೆದ್ದಾರಿ ತಡೆ ಮಾಡಲಾಗಿದ್ದು ಘನ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಲಾರಿ ಚಾಲಕರು ಗೊಂದಲಕ್ಕೆ ಬಿದ್ದಿದ್ದು ಮಂಗಳೂರಿನತ್ತ ತೆರಳಲು ಸಾಧ್ಯವಾಗದೆ ಸಿಕ್ಕಿಬಿದ್ದಿದ್ದಾರೆ.

ಕೊಡಗಿನ ಗಡಿ ಪ್ರವೇಶ ಮಾಡುವಾಗಲೇ ಗಡಿಯಲ್ಲಿ ಪೊಲೀಸರು ಮಾಹಿತಿ ನೀಡಬೇಕಿತ್ತು. ಮಾಣಿ - ಮೈಸೂರು ಹೆದ್ದಾರಿ ಮೂಲಕ ಸರಕು ಲಾರಿಗಳು ಎಂಟ್ರಿಯಾಗಿದ್ದು ಮಡಿಕೇರಿಗೆ ಬಂದು ಸಮಸ್ಯೆಗೆ ಸಿಲುಕಿವೆ.
ಗೂಡ್ಸ್ ಮತ್ತು ತರಕಾರಿ ಇನ್ನಿತರ ಸರಕು ಸಾಮಗ್ರಿ ಹೊತ್ತ ಲಾರಿಗಳಾಗಿದ್ದು ಮಂಗಳೂರು ತೆರಳಲಾಗದೆ ಸಿಕ್ಕಿಬಿದ್ದಿವೆ.
ಸಂಪಾಜೆ ಸಮೀಪದ ಜೋಡುಪಾಲ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 275 ಕುಸಿದಿದ್ದು ಇದರಿಂದಾಗಿ ಘನ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲಾಡಳಿತ ನಿಷೇಧ ಮಾಡಿದೆ. ಪ್ರಯಾಣಿಕ ಬಸ್ ಹಾಗೂ ಸಣ್ಣ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗುತ್ತಿದೆ.
Many trucks with huge stock have been stuck in Madikeri Mangalore highway as landslide occurs in Jodupala
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm