ಬ್ರೇಕಿಂಗ್ ನ್ಯೂಸ್
24-04-21 08:00 pm Headline Karnataka News Network ಕರ್ನಾಟಕ
ಬೆಂಗಳೂರು ಏಪ್ರಿಲ್ 24: ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 150 ವಾಹನಗಳನ್ನು ಪಶ್ಚಿಮ ವಿಭಾಗದ ಪೊಲೀಸರು ಜಪ್ತಿ ಮಾಡಿದ್ದಾರೆ. ಡಿಸಿಪಿ ಸಂಜೀವ ಎಂ. ಪಾಟೀಲ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅನಾವಶ್ಯಕವಾಗಿ ಓಡಾಟ ನಡೆಸಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದವರ ವಾಹನ ಜಪ್ತಿ ಮಾಡಿ ಶಾಕ್ ನೀಡಿದ್ದಾರೆ
![]()
ಲಾಕ್ ಡೌನ್ ಮತ್ತು ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಅನಾವಶ್ಯಕವಾಗಿ ಓಡಾಡುವವರ ವಾಹನಗಳನ್ನು ಜಪ್ತಿ ಮಾಡುತ್ತೇವೆ. ಮೊದಲ ಹಂತದಲ್ಲಿ ಈಗಾಗಲೇ 150 ವಾಹನಗಳನ್ನು ಜಪ್ತಿ ಮಾಡಿದ್ದೇವೆ. ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಆಸ್ಪತ್ರೆಗಳ ಮೇಲೂ ನಿಗಾ ವಹಿಸಲಾಗಿದೆ. ಆಸ್ಪತ್ರೆ ಸಿಬ್ಬಂದಿ ಕೂಡ ಸ್ಪಂದಿಸುತ್ತಿದ್ದಾರೆ. ಬಿಡ್ ಸಿಗದೇ ರೋಗಿಗಳು ಕಂಗಾಲಾಗುವ ಅಗತ್ಯವಿಲ್ಲ. ಬೆಡ್ ಒದಗಿಸುವ ಸಂಬಂಧ ಎಲ್ಲಾ ಡಿಸಿಪಿಗಳಿಗೆ ಜವಾಬ್ಧಾರಿ ವಹಿಸಲಾಗಿದೆ. ಬೆಡ್ ಇದ್ದೂ ರೋಗಿಗಳಿಗೆ ನೀಡದೆ ನಿರಾಕರಿಸಿದರೆ ಅಂಥ ಆಸ್ಪತ್ರೆ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವುದಾಗಿ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ. ಪಾಟೀಲ್ ತಿಳಿಸಿದ್ದಾರೆ.

ಕೆ.ಆರ್. ಮಾರ್ಕೆಟ್ ಸ್ಥಗಿತ: ಪಶ್ಚಿಮ ವಿಭಾಗದ ಪೊಲೀಸರ ವ್ಯಾಪ್ತಿಗೆ ಬರುವ ಕೆ.ಆರ್. ಮಾರ್ಕೆಟ್ ನಲ್ಲಿ ಜನ ಸಂದಣಿ ಇತ್ತು. ಮಾರ್ಕೆಟ್ ಬಂದ್ ಮಾಡಲಿಕ್ಕೆ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇದರ ಜತೆಗೆ ಕಾರ್ಯ ನಿರ್ವಹಿಸುತ್ತಿದ್ದ ಬಾಳೆಹಣ್ಣು ಮಂಡಿಗಳನ್ನು ಕೆ.ಆರ್. ಮಾರ್ಕೆಟ್ ಠಾಣೆ ಪೊಲೀಸರು ಬಂದ್ ಮಾಡಿದ್ದಾರೆ. ಚಿಕ್ಕಪೇಟೆಯಲ್ಲಿ ಕೂಡ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ.
170 vehicles seized in Bangalore for violating covid guidelines on weekend curfew said DCP Traffic.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm