ಬ್ರೇಕಿಂಗ್ ನ್ಯೂಸ್
24-04-21 08:00 pm Headline Karnataka News Network ಕರ್ನಾಟಕ
ಬೆಂಗಳೂರು ಏಪ್ರಿಲ್ 24: ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 150 ವಾಹನಗಳನ್ನು ಪಶ್ಚಿಮ ವಿಭಾಗದ ಪೊಲೀಸರು ಜಪ್ತಿ ಮಾಡಿದ್ದಾರೆ. ಡಿಸಿಪಿ ಸಂಜೀವ ಎಂ. ಪಾಟೀಲ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅನಾವಶ್ಯಕವಾಗಿ ಓಡಾಟ ನಡೆಸಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದವರ ವಾಹನ ಜಪ್ತಿ ಮಾಡಿ ಶಾಕ್ ನೀಡಿದ್ದಾರೆ
![]()
ಲಾಕ್ ಡೌನ್ ಮತ್ತು ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಅನಾವಶ್ಯಕವಾಗಿ ಓಡಾಡುವವರ ವಾಹನಗಳನ್ನು ಜಪ್ತಿ ಮಾಡುತ್ತೇವೆ. ಮೊದಲ ಹಂತದಲ್ಲಿ ಈಗಾಗಲೇ 150 ವಾಹನಗಳನ್ನು ಜಪ್ತಿ ಮಾಡಿದ್ದೇವೆ. ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಆಸ್ಪತ್ರೆಗಳ ಮೇಲೂ ನಿಗಾ ವಹಿಸಲಾಗಿದೆ. ಆಸ್ಪತ್ರೆ ಸಿಬ್ಬಂದಿ ಕೂಡ ಸ್ಪಂದಿಸುತ್ತಿದ್ದಾರೆ. ಬಿಡ್ ಸಿಗದೇ ರೋಗಿಗಳು ಕಂಗಾಲಾಗುವ ಅಗತ್ಯವಿಲ್ಲ. ಬೆಡ್ ಒದಗಿಸುವ ಸಂಬಂಧ ಎಲ್ಲಾ ಡಿಸಿಪಿಗಳಿಗೆ ಜವಾಬ್ಧಾರಿ ವಹಿಸಲಾಗಿದೆ. ಬೆಡ್ ಇದ್ದೂ ರೋಗಿಗಳಿಗೆ ನೀಡದೆ ನಿರಾಕರಿಸಿದರೆ ಅಂಥ ಆಸ್ಪತ್ರೆ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವುದಾಗಿ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ. ಪಾಟೀಲ್ ತಿಳಿಸಿದ್ದಾರೆ.

ಕೆ.ಆರ್. ಮಾರ್ಕೆಟ್ ಸ್ಥಗಿತ: ಪಶ್ಚಿಮ ವಿಭಾಗದ ಪೊಲೀಸರ ವ್ಯಾಪ್ತಿಗೆ ಬರುವ ಕೆ.ಆರ್. ಮಾರ್ಕೆಟ್ ನಲ್ಲಿ ಜನ ಸಂದಣಿ ಇತ್ತು. ಮಾರ್ಕೆಟ್ ಬಂದ್ ಮಾಡಲಿಕ್ಕೆ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇದರ ಜತೆಗೆ ಕಾರ್ಯ ನಿರ್ವಹಿಸುತ್ತಿದ್ದ ಬಾಳೆಹಣ್ಣು ಮಂಡಿಗಳನ್ನು ಕೆ.ಆರ್. ಮಾರ್ಕೆಟ್ ಠಾಣೆ ಪೊಲೀಸರು ಬಂದ್ ಮಾಡಿದ್ದಾರೆ. ಚಿಕ್ಕಪೇಟೆಯಲ್ಲಿ ಕೂಡ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ.
170 vehicles seized in Bangalore for violating covid guidelines on weekend curfew said DCP Traffic.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm