ಬ್ರೇಕಿಂಗ್ ನ್ಯೂಸ್
24-04-21 08:00 pm Headline Karnataka News Network ಕರ್ನಾಟಕ
ಬೆಂಗಳೂರು ಏಪ್ರಿಲ್ 24: ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 150 ವಾಹನಗಳನ್ನು ಪಶ್ಚಿಮ ವಿಭಾಗದ ಪೊಲೀಸರು ಜಪ್ತಿ ಮಾಡಿದ್ದಾರೆ. ಡಿಸಿಪಿ ಸಂಜೀವ ಎಂ. ಪಾಟೀಲ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅನಾವಶ್ಯಕವಾಗಿ ಓಡಾಟ ನಡೆಸಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದವರ ವಾಹನ ಜಪ್ತಿ ಮಾಡಿ ಶಾಕ್ ನೀಡಿದ್ದಾರೆ
![]()
ಲಾಕ್ ಡೌನ್ ಮತ್ತು ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಅನಾವಶ್ಯಕವಾಗಿ ಓಡಾಡುವವರ ವಾಹನಗಳನ್ನು ಜಪ್ತಿ ಮಾಡುತ್ತೇವೆ. ಮೊದಲ ಹಂತದಲ್ಲಿ ಈಗಾಗಲೇ 150 ವಾಹನಗಳನ್ನು ಜಪ್ತಿ ಮಾಡಿದ್ದೇವೆ. ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಆಸ್ಪತ್ರೆಗಳ ಮೇಲೂ ನಿಗಾ ವಹಿಸಲಾಗಿದೆ. ಆಸ್ಪತ್ರೆ ಸಿಬ್ಬಂದಿ ಕೂಡ ಸ್ಪಂದಿಸುತ್ತಿದ್ದಾರೆ. ಬಿಡ್ ಸಿಗದೇ ರೋಗಿಗಳು ಕಂಗಾಲಾಗುವ ಅಗತ್ಯವಿಲ್ಲ. ಬೆಡ್ ಒದಗಿಸುವ ಸಂಬಂಧ ಎಲ್ಲಾ ಡಿಸಿಪಿಗಳಿಗೆ ಜವಾಬ್ಧಾರಿ ವಹಿಸಲಾಗಿದೆ. ಬೆಡ್ ಇದ್ದೂ ರೋಗಿಗಳಿಗೆ ನೀಡದೆ ನಿರಾಕರಿಸಿದರೆ ಅಂಥ ಆಸ್ಪತ್ರೆ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವುದಾಗಿ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ. ಪಾಟೀಲ್ ತಿಳಿಸಿದ್ದಾರೆ.

ಕೆ.ಆರ್. ಮಾರ್ಕೆಟ್ ಸ್ಥಗಿತ: ಪಶ್ಚಿಮ ವಿಭಾಗದ ಪೊಲೀಸರ ವ್ಯಾಪ್ತಿಗೆ ಬರುವ ಕೆ.ಆರ್. ಮಾರ್ಕೆಟ್ ನಲ್ಲಿ ಜನ ಸಂದಣಿ ಇತ್ತು. ಮಾರ್ಕೆಟ್ ಬಂದ್ ಮಾಡಲಿಕ್ಕೆ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇದರ ಜತೆಗೆ ಕಾರ್ಯ ನಿರ್ವಹಿಸುತ್ತಿದ್ದ ಬಾಳೆಹಣ್ಣು ಮಂಡಿಗಳನ್ನು ಕೆ.ಆರ್. ಮಾರ್ಕೆಟ್ ಠಾಣೆ ಪೊಲೀಸರು ಬಂದ್ ಮಾಡಿದ್ದಾರೆ. ಚಿಕ್ಕಪೇಟೆಯಲ್ಲಿ ಕೂಡ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ.
170 vehicles seized in Bangalore for violating covid guidelines on weekend curfew said DCP Traffic.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm