ಬ್ರೇಕಿಂಗ್ ನ್ಯೂಸ್
25-04-21 05:23 pm Headline Karnataka News Network ಕರ್ನಾಟಕ
Photo credits : representative pic
ಉಡುಪಿ, ಎ.25 : ವೀಕೆಂಡ್ ಲಾಕ್ಡೌನ್ ಮಧ್ಯೆ ಉಡುಪಿ ಜಿಲ್ಲೆಯಲ್ಲಿ ಇಂದು 354 ಮದುವೆಗಳು ಜಿಲ್ಲಾಡಳಿತದ ಅನುಮತಿಯೊಂದಿಗೆ ಸರಳ ರೀತಿಯಲ್ಲಿ ನಡೆದಿದೆ. 50 ಜನಕ್ಕೆ ಸೀಮಿತಗೊಳಿಸಿ ಮದುವೆ ಕಾರ್ಯಗಳು ನಡೆದಿವೆ.
ಮದುವೆಗೆ ಹೋದ ಕುಟುಂಬಸ್ಥರು ಫೇಸ್ಬುಕ್, ಯುಟ್ಯೂಬ್ನಲ್ಲಿ ಲೈವ್ ಮಾಡಿ ಮದುವೆಗೆ ಬರಲು ಸಾಧ್ಯವಾಗದ ಮಂದಿ ಮನೆಯಲ್ಲೇ ಕುಳಿತು ಮದುವೆ ನೋಡುವಂತೆ ಮಾಡಿದ್ದಾರೆ. ಉಡುಪಿ ಪೇಟೆಯ ಶಾರದಾ ಮಂಟಪದಲ್ಲಿ ಉಡುಪಿಯ ಶ್ರಾವ್ಯಾ, ಮೈಸೂರಿನ ಪ್ರಸನ್ನ ರಾವ್ ಸಿಂಪಲ್ಲಾಗಿ ಮದುವೆ ಮಾಡಿಕೊಂಡರು. ಸಾವಿರ ಜನರಿಗೆ ವ್ಯವಸ್ಥೆ ಮಾಡಿಕೊಂಡಿದ್ದ ಈ ಜೋಡಿಯ ಕುಟುಂಬಸ್ಥರು, ಕಾರ್ಯಕ್ರಮವನ್ನು 50 ಜನಕ್ಕೆ ಸೀಮಿತಗೊಳಿಸಿದ್ದರು.
ಮದುವೆ ಸಂಭ್ರಮಕ್ಕೂ ಕೊರೊನಾ ನಿಯಮಗಳು ಬ್ರೇಕ್ ಹಾಕಿದ್ದವು. ಸಾವಿರಾರು ಜನರಿಗೆ ಕಾರ್ಡ್ ಹಂಚಿದ್ದರೂ ಕೆಲವರನ್ನ ಮಾತ್ರ ಮದುವೆಗೆ ಕರೆತರುವಂತಾಗಿದೆ. ಆದರೆ, ಮದುವೆಗೆ ಬಂದರೂ ಸರ್ಕಾರ ಜಾರಿಗೊಳಿಸಿದ ನಿಯಮಗಳನ್ನು ಅನುಸರಿಸಲೇ ಬೇಕಾದ ಅನುವಾರ್ಯತೆಗೆ ಸಿಲುಕಿದ್ದು ಮದುವೆಗೆ ಬಂದವರನ್ನೂ ಚಿಂತೆಗೆ ದೂಡಿತ್ತು. ಸ್ನೇಹಿತರು, ದೂರದ ಊರುಗಳ ಬಂಧುಗಳು ವಾಟ್ಸಪ್, ಮೊಬೈಲ್ ಕರೆಯಲ್ಲಿ ಶುಭಾಶಯ ಹಂಚಿಕೊಳ್ಳುವುದಕ್ಕಷ್ಟೇ ಸೀಮಿತ ಮಾಡಿದ್ದರು.
354 Marriages conducted in the Udupi district amid weekend curfew with permission from the administration. Many witnessed the weeding on social media like Facebook and YouTube.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm