ಬ್ರೇಕಿಂಗ್ ನ್ಯೂಸ್
25-04-21 05:23 pm Headline Karnataka News Network ಕರ್ನಾಟಕ
Photo credits : representative pic
ಉಡುಪಿ, ಎ.25 : ವೀಕೆಂಡ್ ಲಾಕ್ಡೌನ್ ಮಧ್ಯೆ ಉಡುಪಿ ಜಿಲ್ಲೆಯಲ್ಲಿ ಇಂದು 354 ಮದುವೆಗಳು ಜಿಲ್ಲಾಡಳಿತದ ಅನುಮತಿಯೊಂದಿಗೆ ಸರಳ ರೀತಿಯಲ್ಲಿ ನಡೆದಿದೆ. 50 ಜನಕ್ಕೆ ಸೀಮಿತಗೊಳಿಸಿ ಮದುವೆ ಕಾರ್ಯಗಳು ನಡೆದಿವೆ.
ಮದುವೆಗೆ ಹೋದ ಕುಟುಂಬಸ್ಥರು ಫೇಸ್ಬುಕ್, ಯುಟ್ಯೂಬ್ನಲ್ಲಿ ಲೈವ್ ಮಾಡಿ ಮದುವೆಗೆ ಬರಲು ಸಾಧ್ಯವಾಗದ ಮಂದಿ ಮನೆಯಲ್ಲೇ ಕುಳಿತು ಮದುವೆ ನೋಡುವಂತೆ ಮಾಡಿದ್ದಾರೆ. ಉಡುಪಿ ಪೇಟೆಯ ಶಾರದಾ ಮಂಟಪದಲ್ಲಿ ಉಡುಪಿಯ ಶ್ರಾವ್ಯಾ, ಮೈಸೂರಿನ ಪ್ರಸನ್ನ ರಾವ್ ಸಿಂಪಲ್ಲಾಗಿ ಮದುವೆ ಮಾಡಿಕೊಂಡರು. ಸಾವಿರ ಜನರಿಗೆ ವ್ಯವಸ್ಥೆ ಮಾಡಿಕೊಂಡಿದ್ದ ಈ ಜೋಡಿಯ ಕುಟುಂಬಸ್ಥರು, ಕಾರ್ಯಕ್ರಮವನ್ನು 50 ಜನಕ್ಕೆ ಸೀಮಿತಗೊಳಿಸಿದ್ದರು.
ಮದುವೆ ಸಂಭ್ರಮಕ್ಕೂ ಕೊರೊನಾ ನಿಯಮಗಳು ಬ್ರೇಕ್ ಹಾಕಿದ್ದವು. ಸಾವಿರಾರು ಜನರಿಗೆ ಕಾರ್ಡ್ ಹಂಚಿದ್ದರೂ ಕೆಲವರನ್ನ ಮಾತ್ರ ಮದುವೆಗೆ ಕರೆತರುವಂತಾಗಿದೆ. ಆದರೆ, ಮದುವೆಗೆ ಬಂದರೂ ಸರ್ಕಾರ ಜಾರಿಗೊಳಿಸಿದ ನಿಯಮಗಳನ್ನು ಅನುಸರಿಸಲೇ ಬೇಕಾದ ಅನುವಾರ್ಯತೆಗೆ ಸಿಲುಕಿದ್ದು ಮದುವೆಗೆ ಬಂದವರನ್ನೂ ಚಿಂತೆಗೆ ದೂಡಿತ್ತು. ಸ್ನೇಹಿತರು, ದೂರದ ಊರುಗಳ ಬಂಧುಗಳು ವಾಟ್ಸಪ್, ಮೊಬೈಲ್ ಕರೆಯಲ್ಲಿ ಶುಭಾಶಯ ಹಂಚಿಕೊಳ್ಳುವುದಕ್ಕಷ್ಟೇ ಸೀಮಿತ ಮಾಡಿದ್ದರು.
354 Marriages conducted in the Udupi district amid weekend curfew with permission from the administration. Many witnessed the weeding on social media like Facebook and YouTube.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm