ಬ್ರೇಕಿಂಗ್ ನ್ಯೂಸ್
25-04-21 06:01 pm Headline Karnataka News Network ಕರ್ನಾಟಕ
ಬೆಂಗಳೂರು: ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಹೆಚ್ಚುತ್ತಿರುವ ಕೋವಿಡ್19 ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರುಗಳೊಂದಿಗೆ ಅಧಿಕಾರಿ ಹಂತದ ಸುದೀರ್ಘ ಚರ್ಚೆಗಳನ್ನು ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ, ವಿದ್ಯಾರ್ಥಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕೆಂದು ಸಚಿವರು ಕಿವಿಮಾತು ಹೇಳಿದ್ದಾರೆ.
The Department of Pre-University Education, Karnataka will conduct the practical exams for the Pre-University Course (PUC)-II as per the schedule. The PUC II practical exam dates and guidelines for conducting the practical examination have been released.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm