ಬ್ರೇಕಿಂಗ್ ನ್ಯೂಸ್
25-04-21 06:11 pm Headline Karnataka News Network ಕರ್ನಾಟಕ
ಬಳ್ಳಾರಿ, ಏ.25 : ಹಂಪಿಯ ಬಡವಿ ಲಿಂಗ ದೇವಾಲಯದಲ್ಲಿ ಅರ್ಚಕರಾಗಿ ಹೆಸರು ಮಾಡಿದ್ದ ಕೃಷ್ಣ ಭಟ್ ನಿಧನರಾಗಿದ್ದಾರೆ. ಶಿವಲಿಂಗದ ಪಾಣಿಪೀಠದ ಮೇಲೆಯೇ ಹತ್ತಿ ಸುಮಾರು 40 ವರ್ಷಗಳಿಂದ ಅವರು ಪೂಜೆ ಸಲ್ಲಿಸುತ್ತಿದ್ದರು.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣ ಭಟ್ (80) ಭಾನುವಾರ ಮುಂಜಾನೆ ನಿಧನ ಹೊಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಗಣ್ಯರು ಕೃಷ್ಣ ಭಟ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾಸರವಳ್ಳಿಯ ಕೃಷ್ಣ ಭಟ್ 1979ರಲ್ಲಿ ಹಂಪಿಗೆ ಆಗಮಿಸಿದ್ದರು. ಅಂದಿನಿಂದ ಬಡವಿ ಲಿಂಗಕ್ಕೆ ಪೂಜೆಯನ್ನು ಸಲ್ಲಿಸುತ್ತಿದ್ದರು. ಕಳೆದ ವರ್ಷ ಅನಾರೋಗ್ಯದ ಕಾರಣ ಪೂಜೆ ನಿಲ್ಲಿಸಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ಕೃಷ್ಣ ಭಟ್ ಅವರ ಫೋಟೋಗಳು ವೈರಲ್ ಆಗಿದ್ದವು. ಅವರು ಶಿವಲಿಂಗದ ಪಾಣಿಪೀಠದ ಮೇಲೆ ಹತ್ತಿ ಪೂಜೆ ಮಾಡುವುದು ಹಲವರ ವಿಸ್ಮಯಕ್ಕೆ ಕಾರಣವಾಗಿತ್ತು. ಪ್ರಸ್ತುತ ಕೃಷ್ಣ ಭಟ್ ಪುತ್ರ ದೇವಾಲಯದಲ್ಲಿ ಪೂಜೆ ಮಾಡುತ್ತಿದ್ದಾರೆ.

ಬಡವಿಲಿಂಗ ದೇವಾಲಯ ಸಾಮಾನ್ಯವಾದದ್ದಲ್ಲ. ನೀರಿನಲ್ಲಿರುವ ದೇಗುಲದ ಶಿವಲಿಂಗ 3 ಮೀಟರ್ ಎತ್ತರವಿದ್ದು ಏಕಶಿಲಾ ವಿಗ್ರಹವಾಗಿದೆ. ವಿಜಯನಗರ ಸಾಮ್ಯಾಜ್ಯದ ಕಾಲದಲ್ಲಿ ಇದನ್ನು ಕೆತ್ತಲಾಗಿತ್ತು.
On Sunday (April 25) morning, the revered Sri Krishna Bhat left for the heavenly abode. He was the priest of the Hampi Badavi Linga temple in Karnataka for over 40 years. The news of his death was shared on Twitter by Vishwa Hindu Parishad member Girish Bharadwaj.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm