ಬ್ರೇಕಿಂಗ್ ನ್ಯೂಸ್
25-04-21 06:11 pm Headline Karnataka News Network ಕರ್ನಾಟಕ
ಬಳ್ಳಾರಿ, ಏ.25 : ಹಂಪಿಯ ಬಡವಿ ಲಿಂಗ ದೇವಾಲಯದಲ್ಲಿ ಅರ್ಚಕರಾಗಿ ಹೆಸರು ಮಾಡಿದ್ದ ಕೃಷ್ಣ ಭಟ್ ನಿಧನರಾಗಿದ್ದಾರೆ. ಶಿವಲಿಂಗದ ಪಾಣಿಪೀಠದ ಮೇಲೆಯೇ ಹತ್ತಿ ಸುಮಾರು 40 ವರ್ಷಗಳಿಂದ ಅವರು ಪೂಜೆ ಸಲ್ಲಿಸುತ್ತಿದ್ದರು.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣ ಭಟ್ (80) ಭಾನುವಾರ ಮುಂಜಾನೆ ನಿಧನ ಹೊಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಗಣ್ಯರು ಕೃಷ್ಣ ಭಟ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾಸರವಳ್ಳಿಯ ಕೃಷ್ಣ ಭಟ್ 1979ರಲ್ಲಿ ಹಂಪಿಗೆ ಆಗಮಿಸಿದ್ದರು. ಅಂದಿನಿಂದ ಬಡವಿ ಲಿಂಗಕ್ಕೆ ಪೂಜೆಯನ್ನು ಸಲ್ಲಿಸುತ್ತಿದ್ದರು. ಕಳೆದ ವರ್ಷ ಅನಾರೋಗ್ಯದ ಕಾರಣ ಪೂಜೆ ನಿಲ್ಲಿಸಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ಕೃಷ್ಣ ಭಟ್ ಅವರ ಫೋಟೋಗಳು ವೈರಲ್ ಆಗಿದ್ದವು. ಅವರು ಶಿವಲಿಂಗದ ಪಾಣಿಪೀಠದ ಮೇಲೆ ಹತ್ತಿ ಪೂಜೆ ಮಾಡುವುದು ಹಲವರ ವಿಸ್ಮಯಕ್ಕೆ ಕಾರಣವಾಗಿತ್ತು. ಪ್ರಸ್ತುತ ಕೃಷ್ಣ ಭಟ್ ಪುತ್ರ ದೇವಾಲಯದಲ್ಲಿ ಪೂಜೆ ಮಾಡುತ್ತಿದ್ದಾರೆ.

ಬಡವಿಲಿಂಗ ದೇವಾಲಯ ಸಾಮಾನ್ಯವಾದದ್ದಲ್ಲ. ನೀರಿನಲ್ಲಿರುವ ದೇಗುಲದ ಶಿವಲಿಂಗ 3 ಮೀಟರ್ ಎತ್ತರವಿದ್ದು ಏಕಶಿಲಾ ವಿಗ್ರಹವಾಗಿದೆ. ವಿಜಯನಗರ ಸಾಮ್ಯಾಜ್ಯದ ಕಾಲದಲ್ಲಿ ಇದನ್ನು ಕೆತ್ತಲಾಗಿತ್ತು.
On Sunday (April 25) morning, the revered Sri Krishna Bhat left for the heavenly abode. He was the priest of the Hampi Badavi Linga temple in Karnataka for over 40 years. The news of his death was shared on Twitter by Vishwa Hindu Parishad member Girish Bharadwaj.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm