ಬ್ರೇಕಿಂಗ್ ನ್ಯೂಸ್
25-04-21 06:11 pm Headline Karnataka News Network ಕರ್ನಾಟಕ
ಬಳ್ಳಾರಿ, ಏ.25 : ಹಂಪಿಯ ಬಡವಿ ಲಿಂಗ ದೇವಾಲಯದಲ್ಲಿ ಅರ್ಚಕರಾಗಿ ಹೆಸರು ಮಾಡಿದ್ದ ಕೃಷ್ಣ ಭಟ್ ನಿಧನರಾಗಿದ್ದಾರೆ. ಶಿವಲಿಂಗದ ಪಾಣಿಪೀಠದ ಮೇಲೆಯೇ ಹತ್ತಿ ಸುಮಾರು 40 ವರ್ಷಗಳಿಂದ ಅವರು ಪೂಜೆ ಸಲ್ಲಿಸುತ್ತಿದ್ದರು.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣ ಭಟ್ (80) ಭಾನುವಾರ ಮುಂಜಾನೆ ನಿಧನ ಹೊಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಗಣ್ಯರು ಕೃಷ್ಣ ಭಟ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾಸರವಳ್ಳಿಯ ಕೃಷ್ಣ ಭಟ್ 1979ರಲ್ಲಿ ಹಂಪಿಗೆ ಆಗಮಿಸಿದ್ದರು. ಅಂದಿನಿಂದ ಬಡವಿ ಲಿಂಗಕ್ಕೆ ಪೂಜೆಯನ್ನು ಸಲ್ಲಿಸುತ್ತಿದ್ದರು. ಕಳೆದ ವರ್ಷ ಅನಾರೋಗ್ಯದ ಕಾರಣ ಪೂಜೆ ನಿಲ್ಲಿಸಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ಕೃಷ್ಣ ಭಟ್ ಅವರ ಫೋಟೋಗಳು ವೈರಲ್ ಆಗಿದ್ದವು. ಅವರು ಶಿವಲಿಂಗದ ಪಾಣಿಪೀಠದ ಮೇಲೆ ಹತ್ತಿ ಪೂಜೆ ಮಾಡುವುದು ಹಲವರ ವಿಸ್ಮಯಕ್ಕೆ ಕಾರಣವಾಗಿತ್ತು. ಪ್ರಸ್ತುತ ಕೃಷ್ಣ ಭಟ್ ಪುತ್ರ ದೇವಾಲಯದಲ್ಲಿ ಪೂಜೆ ಮಾಡುತ್ತಿದ್ದಾರೆ.

ಬಡವಿಲಿಂಗ ದೇವಾಲಯ ಸಾಮಾನ್ಯವಾದದ್ದಲ್ಲ. ನೀರಿನಲ್ಲಿರುವ ದೇಗುಲದ ಶಿವಲಿಂಗ 3 ಮೀಟರ್ ಎತ್ತರವಿದ್ದು ಏಕಶಿಲಾ ವಿಗ್ರಹವಾಗಿದೆ. ವಿಜಯನಗರ ಸಾಮ್ಯಾಜ್ಯದ ಕಾಲದಲ್ಲಿ ಇದನ್ನು ಕೆತ್ತಲಾಗಿತ್ತು.
On Sunday (April 25) morning, the revered Sri Krishna Bhat left for the heavenly abode. He was the priest of the Hampi Badavi Linga temple in Karnataka for over 40 years. The news of his death was shared on Twitter by Vishwa Hindu Parishad member Girish Bharadwaj.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm