ಬ್ರೇಕಿಂಗ್ ನ್ಯೂಸ್
25-04-21 06:11 pm Headline Karnataka News Network ಕರ್ನಾಟಕ
ಬಳ್ಳಾರಿ, ಏ.25 : ಹಂಪಿಯ ಬಡವಿ ಲಿಂಗ ದೇವಾಲಯದಲ್ಲಿ ಅರ್ಚಕರಾಗಿ ಹೆಸರು ಮಾಡಿದ್ದ ಕೃಷ್ಣ ಭಟ್ ನಿಧನರಾಗಿದ್ದಾರೆ. ಶಿವಲಿಂಗದ ಪಾಣಿಪೀಠದ ಮೇಲೆಯೇ ಹತ್ತಿ ಸುಮಾರು 40 ವರ್ಷಗಳಿಂದ ಅವರು ಪೂಜೆ ಸಲ್ಲಿಸುತ್ತಿದ್ದರು.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣ ಭಟ್ (80) ಭಾನುವಾರ ಮುಂಜಾನೆ ನಿಧನ ಹೊಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಗಣ್ಯರು ಕೃಷ್ಣ ಭಟ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾಸರವಳ್ಳಿಯ ಕೃಷ್ಣ ಭಟ್ 1979ರಲ್ಲಿ ಹಂಪಿಗೆ ಆಗಮಿಸಿದ್ದರು. ಅಂದಿನಿಂದ ಬಡವಿ ಲಿಂಗಕ್ಕೆ ಪೂಜೆಯನ್ನು ಸಲ್ಲಿಸುತ್ತಿದ್ದರು. ಕಳೆದ ವರ್ಷ ಅನಾರೋಗ್ಯದ ಕಾರಣ ಪೂಜೆ ನಿಲ್ಲಿಸಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ಕೃಷ್ಣ ಭಟ್ ಅವರ ಫೋಟೋಗಳು ವೈರಲ್ ಆಗಿದ್ದವು. ಅವರು ಶಿವಲಿಂಗದ ಪಾಣಿಪೀಠದ ಮೇಲೆ ಹತ್ತಿ ಪೂಜೆ ಮಾಡುವುದು ಹಲವರ ವಿಸ್ಮಯಕ್ಕೆ ಕಾರಣವಾಗಿತ್ತು. ಪ್ರಸ್ತುತ ಕೃಷ್ಣ ಭಟ್ ಪುತ್ರ ದೇವಾಲಯದಲ್ಲಿ ಪೂಜೆ ಮಾಡುತ್ತಿದ್ದಾರೆ.
ಬಡವಿಲಿಂಗ ದೇವಾಲಯ ಸಾಮಾನ್ಯವಾದದ್ದಲ್ಲ. ನೀರಿನಲ್ಲಿರುವ ದೇಗುಲದ ಶಿವಲಿಂಗ 3 ಮೀಟರ್ ಎತ್ತರವಿದ್ದು ಏಕಶಿಲಾ ವಿಗ್ರಹವಾಗಿದೆ. ವಿಜಯನಗರ ಸಾಮ್ಯಾಜ್ಯದ ಕಾಲದಲ್ಲಿ ಇದನ್ನು ಕೆತ್ತಲಾಗಿತ್ತು.
On Sunday (April 25) morning, the revered Sri Krishna Bhat left for the heavenly abode. He was the priest of the Hampi Badavi Linga temple in Karnataka for over 40 years. The news of his death was shared on Twitter by Vishwa Hindu Parishad member Girish Bharadwaj.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm