ಬ್ರೇಕಿಂಗ್ ನ್ಯೂಸ್
25-04-21 09:48 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ, ಎ 25 : ಕಳ್ಳತನ ಪ್ರಕರಣದಲ್ಲಿ ಎರಡು ಬಾರಿ ಜೈಲು ವಾಸ ಅನುಭವಿಸಿದ್ದ ವ್ಯಕ್ತಿಯೋರ್ವ ಕೊರೊನಾ ಪಾಸಿಟಿವ್ ವರದಿ ಬಂದ ಬಳಿಕ ನೇಣಿಗೆ ಶರಣಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ಹಿರೇಬಿದನೂರು ಬಳಿಯ ಉತ್ತರ ಪಿನಿಕಿನಿ ನದಿ ಭಾಗದಲ್ಲಿ ನಡದಿದೆ.
ತಾಲೂಕಿನ ವೇದಲವೇಣಿ ಗ್ರಾಮದ ಶಿವಾನಂದ (24) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ದ್ವಿಚಕ್ರ ವಾಹನ ಕಳ್ಳತನದ ಆರೋಪದಲ್ಲಿ 2 ಬಾರಿ ಜೈಲಿಗೆ ಹೋಗಿ ಬಂದಿದ್ದಾನೆ.
ಕೊರೊನಾ ಪಾಸಿಟಿವ್ ವರದಿ ಬಂದಿರುವ ಕುರಿತು ಆರೋಗ್ಯ ಇಲಾಖೆ ಸಿಬ್ಬಂದಿ ಆತನಿಗೆ ಮಾಹಿತಿ ನೀಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಸೂಚಿಸಿದ್ದಾರೆ.
ಆದರೆ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಶಿವಾನಂದ್ ನಾಪತ್ತೆಯಾಗಿದ್ದ. ಬಳಿಕ ಶಿವಾನಂದ್ ಮನೆ ಬಳಿ ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದರೂ ಆತ ಸಿಕ್ಕಿರಲಿಲ್ಲ. ಆದರೆ, ಇದೀಗ ಶಿವಾನಂದ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಸ್ಥಳಕ್ಕೆ ನಗರ ಠಾಣೆಯ ಪಿಎಸ್ಐ ಪ್ರಸನ್ನ ಕುಮಾರ್ ಭೇಟಿ ನೀಡಿ ಮೃತದೇಹವನ್ನು ಸಾರ್ವಜನಿಕ ಶವಾಗಾರಕ್ಕೆ ಸ್ಥಳಾಂತರಿಸಿದ್ದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chikballapur 24-year-old youth commits suicide after he was tested positive for covid 19. The deceased has been identified as Shivanand (24).
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm