ಬ್ರೇಕಿಂಗ್ ನ್ಯೂಸ್
26-04-21 01:53 pm Headline Karnataka News Network ಕರ್ನಾಟಕ
Photo credits : Prajavaani
ಬೆಂಗಳೂರು,ಏ. 26: ಸಂಪೂರ್ಣ ಹವಾನಿಯಂತ್ರಿತ ಸೌಲಭ್ಯ ಹೊಂದಿರುವ ದೇಶದ ಮೊದಲ ರೈಲು ನಿಲ್ದಾಣ ಎಂಬ ಹಿರಿಮೆಗೆ ಪಾತ್ರವಾಗಿರುವ ನಗರದ ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಒಂದೇ ಮಳೆಗೆ ಅರ್ಧದಷ್ಟು ಮುಳುಗಿ ಹೋಗಿದೆ.
₹314 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ನಿಲ್ದಾಣ ಉದ್ಘಾಟನೆಗೆ ಸಿದ್ಧವಾಗಿದೆ. ಆದರೆ, ಕಳೆದ ಶುಕ್ರವಾರ ರಾತ್ರಿ ಸುರಿದ ಮಳೆಗೆ ನಿಲ್ದಾಣದ ಚಾವಣಿಗಳಲ್ಲಿ ನೀರು ಸೋರಿದೆ. ಅಲ್ಲದೆ, ನಿಲ್ದಾಣದೊಳಗೆ ಪ್ಲಾಟ್ಫಾರಂ 1 ಮತ್ತು 7ನ್ನು ಸಂಪರ್ಕಿಸಲು ನಿರ್ಮಿಸಲಾಗಿರುವ ಸುರಂಗ ಮಾರ್ಗದಲ್ಲಿ ಎರಡು ಅಡಿಗಿಂತ ಹೆಚ್ಚು ಎತ್ತರದಲ್ಲಿ ನೀರು ನಿಂತಿದೆ’ ಎಂದು ಸ್ಥಳೀಯರೊಬ್ಬರು ಹೇಳಿದರು.

‘ವಿಶ್ವದರ್ಜೆಯ ನಿಲ್ದಾಣ ಇದಾಗಿರಲಿದೆ ಎಂಬ ಆಶಾಭಾವ ನಮ್ಮದಾಗಿತ್ತು. ಆದರೆ, ಒಂದೇ ಮಳೆಗೆ ನಿಲ್ದಾಣದ ಕಳಪೆ ಗುಣಮಟ್ಟದ ಅನಾವರಣವಾಗಿದೆ‘ ಎಂದರು.
ಸಿಬ್ಬಂದಿ ಕರೆಸಿ ನೀರನ್ನೆಲ್ಲ ಹೊರ ಹಾಕಲಾಗಿದೆ. ನೀರು ಸೋರಿಕೆಗೆ ಕಾರಣ ಏನು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು’ ಎಂದು ಅಧಿಕಾರಿಯೊಬ್ಬರು ಹೇಳಿದರು.

‘ಚಾವಣಿ ಎಲ್ಲ ಸೋರಿಕೆಯಾಗಿದೆ ಎಂಬುದು ಸುಳ್ಳು. ಸುರಂಗ ಅಥವಾ ಸಬ್ವೇದಲ್ಲಿ ನೀರು ಹರಿದಿದೆ. ಮಳೆ ನೀರು ಸಂಗ್ರಹ ವ್ಯವಸ್ಥೆ ಮಾಡಲಾಗಿದ್ದು, ಈ ಕಾಮಗಾರಿ ಅಂತಿಮ ಹಂತದಲ್ಲಿದೆ. ಮುಂದೆ ಎಂತಹ ಮಳೆ ಬಂದರೂ ನೀರು ಸರಾಗವಾಗಿ ಹರಿದು ಹೋಗಿ ಸಂಗ್ರಹವಾಗುತ್ತದೆ. ನಿಲ್ದಾಣದಲ್ಲಿ ಮಳೆ ನೀರು ನಿಲ್ಲುವುದಿಲ್ಲ’ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಮಾಧ್ಯಮಗಳಿಗೆ ತಿಳಿಸಿದರು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm