ಬ್ರೇಕಿಂಗ್ ನ್ಯೂಸ್
26-04-21 01:53 pm Headline Karnataka News Network ಕರ್ನಾಟಕ
Photo credits : Prajavaani
ಬೆಂಗಳೂರು,ಏ. 26: ಸಂಪೂರ್ಣ ಹವಾನಿಯಂತ್ರಿತ ಸೌಲಭ್ಯ ಹೊಂದಿರುವ ದೇಶದ ಮೊದಲ ರೈಲು ನಿಲ್ದಾಣ ಎಂಬ ಹಿರಿಮೆಗೆ ಪಾತ್ರವಾಗಿರುವ ನಗರದ ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಒಂದೇ ಮಳೆಗೆ ಅರ್ಧದಷ್ಟು ಮುಳುಗಿ ಹೋಗಿದೆ.
₹314 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ನಿಲ್ದಾಣ ಉದ್ಘಾಟನೆಗೆ ಸಿದ್ಧವಾಗಿದೆ. ಆದರೆ, ಕಳೆದ ಶುಕ್ರವಾರ ರಾತ್ರಿ ಸುರಿದ ಮಳೆಗೆ ನಿಲ್ದಾಣದ ಚಾವಣಿಗಳಲ್ಲಿ ನೀರು ಸೋರಿದೆ. ಅಲ್ಲದೆ, ನಿಲ್ದಾಣದೊಳಗೆ ಪ್ಲಾಟ್ಫಾರಂ 1 ಮತ್ತು 7ನ್ನು ಸಂಪರ್ಕಿಸಲು ನಿರ್ಮಿಸಲಾಗಿರುವ ಸುರಂಗ ಮಾರ್ಗದಲ್ಲಿ ಎರಡು ಅಡಿಗಿಂತ ಹೆಚ್ಚು ಎತ್ತರದಲ್ಲಿ ನೀರು ನಿಂತಿದೆ’ ಎಂದು ಸ್ಥಳೀಯರೊಬ್ಬರು ಹೇಳಿದರು.

‘ವಿಶ್ವದರ್ಜೆಯ ನಿಲ್ದಾಣ ಇದಾಗಿರಲಿದೆ ಎಂಬ ಆಶಾಭಾವ ನಮ್ಮದಾಗಿತ್ತು. ಆದರೆ, ಒಂದೇ ಮಳೆಗೆ ನಿಲ್ದಾಣದ ಕಳಪೆ ಗುಣಮಟ್ಟದ ಅನಾವರಣವಾಗಿದೆ‘ ಎಂದರು.
ಸಿಬ್ಬಂದಿ ಕರೆಸಿ ನೀರನ್ನೆಲ್ಲ ಹೊರ ಹಾಕಲಾಗಿದೆ. ನೀರು ಸೋರಿಕೆಗೆ ಕಾರಣ ಏನು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು’ ಎಂದು ಅಧಿಕಾರಿಯೊಬ್ಬರು ಹೇಳಿದರು.

‘ಚಾವಣಿ ಎಲ್ಲ ಸೋರಿಕೆಯಾಗಿದೆ ಎಂಬುದು ಸುಳ್ಳು. ಸುರಂಗ ಅಥವಾ ಸಬ್ವೇದಲ್ಲಿ ನೀರು ಹರಿದಿದೆ. ಮಳೆ ನೀರು ಸಂಗ್ರಹ ವ್ಯವಸ್ಥೆ ಮಾಡಲಾಗಿದ್ದು, ಈ ಕಾಮಗಾರಿ ಅಂತಿಮ ಹಂತದಲ್ಲಿದೆ. ಮುಂದೆ ಎಂತಹ ಮಳೆ ಬಂದರೂ ನೀರು ಸರಾಗವಾಗಿ ಹರಿದು ಹೋಗಿ ಸಂಗ್ರಹವಾಗುತ್ತದೆ. ನಿಲ್ದಾಣದಲ್ಲಿ ಮಳೆ ನೀರು ನಿಲ್ಲುವುದಿಲ್ಲ’ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಮಾಧ್ಯಮಗಳಿಗೆ ತಿಳಿಸಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm