ಬ್ರೇಕಿಂಗ್ ನ್ಯೂಸ್
26-04-21 04:16 pm Headline Karnataka News Network ಕರ್ನಾಟಕ
Photo credits : WION
ಬೆಂಗಳೂರು,ಏ.26: ಕೊರೊನಾ ಮೊದಲನೆ ಅಲೆ ಕಾಣಿಸಿಕೊಂಡಾಗ ಏಕಾಏಕಿ ಲಾಕ್ಡೌನ್ ಘೋಷಣೆ ಮಾಡಲಾಗಿತ್ತು. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದರು. ಅಲ್ಲದೆ, ಮದ್ಯಪ್ರಿಯರು ಆಲ್ಕೋಹಾಲ್ಗಾಗಿ ತುಂಬಾನೇ ತೊಂದರೆ ಅನುಭವಿಸಿದ್ದರು. ಸ್ಯಾನಿಟೈಸರ್ನಲ್ಲಿ ಆಲ್ಕೋಹಾಲ್ ಅಂಶ ಇರುತ್ತದೆ ಎಂದು ಅನೇಕರು ಅದನ್ನೇ ಕುಡಿಯೋಕೆ ಹೋಗಿದ್ದರು. ಆದರೆ, ಈ ಬಾರಿ ಹೀಗೆ ಆಗದಂತೆ ನೋಡಿಕೊಳ್ಳಲು ಸರ್ಕಾರ ಮುಂದಾಗಿದೆ. ಹೀಗಾಗಿ 15 ದಿನಗಳ ಕೊವಿಡ್ ಕರ್ಫ್ಯೂನಲ್ಲಿ ಬಾರ್ನಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಿದೆ.
ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಹೀಗಾಗಿ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್ಡೌನ್ ಮಾಡಲು ನಿರ್ಧರಿಸಿದ್ದು, ನಾಳೆ ಸಂಜೆಯಿಂದ ಕೊರೊನಾ ಕರ್ಫ್ಯೂ ಜಾರಿಯಾಗಲಿದೆ. 15 ದಿನಗಳ ಕಾಲ ಈ ಕಠಿಣ ನಿಯಮ ಮುಂದುವರೆಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಬೆಳಗ್ಗೆ 6-10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಉತ್ಪಾದನಾ ವಲಯ ಎಂದಿನಂತೆ ಮುಂದುವರಿಯುತ್ತದೆ. ಕೃಷಿ ಚಟುವಟಿಕೆಗಳಿಗೂ ಯಾವುದೇ ತೊಂದರೆ ಇಲ್ಲ. ಇದರ ಜತೆಗೆ ಮದ್ಯಪ್ರಿಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಬಾರ್ನಲ್ಲಿ ಮದ್ಯ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ಇದೆ.
ಇನ್ನು, ಸರ್ಕಾರದ ಬೊಕ್ಕಸ ತುಂಬಲು ಆಲ್ಕೋಹಾಲ್ ಪಾತ್ರ ತುಂಬಾ ದೊಡ್ಡದಿದೆ. ಒಂದೊಮ್ಮೆ ಮದ್ಯ ಮಾರಾಟ ನಿಲ್ಲಿಸಿ ಬಿಟ್ಟರೆ ಸರ್ಕಾರಕ್ಕೆ ನಷ್ಟ ಉಂಟಾಗಲಿದೆ. ಕಳೆದ ಬಾರಿ ಹೀಗೆಯೇ ಮಾಡಿದ್ದರಿಂದ ದೊಡ್ಡ ನಷ್ಟ ಅನುಭವಿಸಿತ್ತು. ಈಗ ಹೀಗಾಗದಂತೆ ನೋಡಿಕೊಳ್ಳಲು ಸರ್ಕಾರದ ಈ ಕ್ರಮ ಬಹಳ ಮಹತ್ವ ಪಡೆದುಕೊಂಡಿದೆ.
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ
14-day lockdown in Karnataka govt to allow home delivery of alcohol by parcel. Karnataka government on Monday announced that the entire state including Bengaluru will go for a two weeks complete lockdown starting from April 27 night in a bid to break the chain of COVID-19 transmission in the state.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
09-08-25 11:36 am
Udupi Correspondent
Roshan Saldanha, ED Raid, Mangalore, Fraud: ರ...
08-08-25 11:10 pm
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm