ಬ್ರೇಕಿಂಗ್ ನ್ಯೂಸ್
26-04-21 04:16 pm Headline Karnataka News Network ಕರ್ನಾಟಕ
Photo credits : WION
ಬೆಂಗಳೂರು,ಏ.26: ಕೊರೊನಾ ಮೊದಲನೆ ಅಲೆ ಕಾಣಿಸಿಕೊಂಡಾಗ ಏಕಾಏಕಿ ಲಾಕ್ಡೌನ್ ಘೋಷಣೆ ಮಾಡಲಾಗಿತ್ತು. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದರು. ಅಲ್ಲದೆ, ಮದ್ಯಪ್ರಿಯರು ಆಲ್ಕೋಹಾಲ್ಗಾಗಿ ತುಂಬಾನೇ ತೊಂದರೆ ಅನುಭವಿಸಿದ್ದರು. ಸ್ಯಾನಿಟೈಸರ್ನಲ್ಲಿ ಆಲ್ಕೋಹಾಲ್ ಅಂಶ ಇರುತ್ತದೆ ಎಂದು ಅನೇಕರು ಅದನ್ನೇ ಕುಡಿಯೋಕೆ ಹೋಗಿದ್ದರು. ಆದರೆ, ಈ ಬಾರಿ ಹೀಗೆ ಆಗದಂತೆ ನೋಡಿಕೊಳ್ಳಲು ಸರ್ಕಾರ ಮುಂದಾಗಿದೆ. ಹೀಗಾಗಿ 15 ದಿನಗಳ ಕೊವಿಡ್ ಕರ್ಫ್ಯೂನಲ್ಲಿ ಬಾರ್ನಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಹೀಗಾಗಿ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್ಡೌನ್ ಮಾಡಲು ನಿರ್ಧರಿಸಿದ್ದು, ನಾಳೆ ಸಂಜೆಯಿಂದ ಕೊರೊನಾ ಕರ್ಫ್ಯೂ ಜಾರಿಯಾಗಲಿದೆ. 15 ದಿನಗಳ ಕಾಲ ಈ ಕಠಿಣ ನಿಯಮ ಮುಂದುವರೆಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಬೆಳಗ್ಗೆ 6-10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಉತ್ಪಾದನಾ ವಲಯ ಎಂದಿನಂತೆ ಮುಂದುವರಿಯುತ್ತದೆ. ಕೃಷಿ ಚಟುವಟಿಕೆಗಳಿಗೂ ಯಾವುದೇ ತೊಂದರೆ ಇಲ್ಲ. ಇದರ ಜತೆಗೆ ಮದ್ಯಪ್ರಿಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಬಾರ್ನಲ್ಲಿ ಮದ್ಯ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ಇದೆ.
ಇನ್ನು, ಸರ್ಕಾರದ ಬೊಕ್ಕಸ ತುಂಬಲು ಆಲ್ಕೋಹಾಲ್ ಪಾತ್ರ ತುಂಬಾ ದೊಡ್ಡದಿದೆ. ಒಂದೊಮ್ಮೆ ಮದ್ಯ ಮಾರಾಟ ನಿಲ್ಲಿಸಿ ಬಿಟ್ಟರೆ ಸರ್ಕಾರಕ್ಕೆ ನಷ್ಟ ಉಂಟಾಗಲಿದೆ. ಕಳೆದ ಬಾರಿ ಹೀಗೆಯೇ ಮಾಡಿದ್ದರಿಂದ ದೊಡ್ಡ ನಷ್ಟ ಅನುಭವಿಸಿತ್ತು. ಈಗ ಹೀಗಾಗದಂತೆ ನೋಡಿಕೊಳ್ಳಲು ಸರ್ಕಾರದ ಈ ಕ್ರಮ ಬಹಳ ಮಹತ್ವ ಪಡೆದುಕೊಂಡಿದೆ.
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ
14-day lockdown in Karnataka govt to allow home delivery of alcohol by parcel. Karnataka government on Monday announced that the entire state including Bengaluru will go for a two weeks complete lockdown starting from April 27 night in a bid to break the chain of COVID-19 transmission in the state.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm