ಬ್ರೇಕಿಂಗ್ ನ್ಯೂಸ್
26-04-21 04:16 pm Headline Karnataka News Network ಕರ್ನಾಟಕ
Photo credits : WION
ಬೆಂಗಳೂರು,ಏ.26: ಕೊರೊನಾ ಮೊದಲನೆ ಅಲೆ ಕಾಣಿಸಿಕೊಂಡಾಗ ಏಕಾಏಕಿ ಲಾಕ್ಡೌನ್ ಘೋಷಣೆ ಮಾಡಲಾಗಿತ್ತು. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದರು. ಅಲ್ಲದೆ, ಮದ್ಯಪ್ರಿಯರು ಆಲ್ಕೋಹಾಲ್ಗಾಗಿ ತುಂಬಾನೇ ತೊಂದರೆ ಅನುಭವಿಸಿದ್ದರು. ಸ್ಯಾನಿಟೈಸರ್ನಲ್ಲಿ ಆಲ್ಕೋಹಾಲ್ ಅಂಶ ಇರುತ್ತದೆ ಎಂದು ಅನೇಕರು ಅದನ್ನೇ ಕುಡಿಯೋಕೆ ಹೋಗಿದ್ದರು. ಆದರೆ, ಈ ಬಾರಿ ಹೀಗೆ ಆಗದಂತೆ ನೋಡಿಕೊಳ್ಳಲು ಸರ್ಕಾರ ಮುಂದಾಗಿದೆ. ಹೀಗಾಗಿ 15 ದಿನಗಳ ಕೊವಿಡ್ ಕರ್ಫ್ಯೂನಲ್ಲಿ ಬಾರ್ನಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಿದೆ.
ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಹೀಗಾಗಿ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್ಡೌನ್ ಮಾಡಲು ನಿರ್ಧರಿಸಿದ್ದು, ನಾಳೆ ಸಂಜೆಯಿಂದ ಕೊರೊನಾ ಕರ್ಫ್ಯೂ ಜಾರಿಯಾಗಲಿದೆ. 15 ದಿನಗಳ ಕಾಲ ಈ ಕಠಿಣ ನಿಯಮ ಮುಂದುವರೆಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಬೆಳಗ್ಗೆ 6-10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಉತ್ಪಾದನಾ ವಲಯ ಎಂದಿನಂತೆ ಮುಂದುವರಿಯುತ್ತದೆ. ಕೃಷಿ ಚಟುವಟಿಕೆಗಳಿಗೂ ಯಾವುದೇ ತೊಂದರೆ ಇಲ್ಲ. ಇದರ ಜತೆಗೆ ಮದ್ಯಪ್ರಿಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಬಾರ್ನಲ್ಲಿ ಮದ್ಯ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ಇದೆ.
ಇನ್ನು, ಸರ್ಕಾರದ ಬೊಕ್ಕಸ ತುಂಬಲು ಆಲ್ಕೋಹಾಲ್ ಪಾತ್ರ ತುಂಬಾ ದೊಡ್ಡದಿದೆ. ಒಂದೊಮ್ಮೆ ಮದ್ಯ ಮಾರಾಟ ನಿಲ್ಲಿಸಿ ಬಿಟ್ಟರೆ ಸರ್ಕಾರಕ್ಕೆ ನಷ್ಟ ಉಂಟಾಗಲಿದೆ. ಕಳೆದ ಬಾರಿ ಹೀಗೆಯೇ ಮಾಡಿದ್ದರಿಂದ ದೊಡ್ಡ ನಷ್ಟ ಅನುಭವಿಸಿತ್ತು. ಈಗ ಹೀಗಾಗದಂತೆ ನೋಡಿಕೊಳ್ಳಲು ಸರ್ಕಾರದ ಈ ಕ್ರಮ ಬಹಳ ಮಹತ್ವ ಪಡೆದುಕೊಂಡಿದೆ.
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ
14-day lockdown in Karnataka govt to allow home delivery of alcohol by parcel. Karnataka government on Monday announced that the entire state including Bengaluru will go for a two weeks complete lockdown starting from April 27 night in a bid to break the chain of COVID-19 transmission in the state.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm