ಬ್ರೇಕಿಂಗ್ ನ್ಯೂಸ್
25-08-20 10:10 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 25: ಕೊರೊನಾ ಸೋಂಕಿಗೆ ತುತ್ತಾಗಿದ್ದ ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತಮ್ಮ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ ಅಭಿಮಾನಿಗಳಿಗೂ ಮತ್ತು ಚಿಕಿತ್ಸೆ ನೀಡಿದ ಆಸ್ಪತ್ರೆ ಸಿಬ್ಬಂದಿಗೆ ಜಮೀರ್ ಅಹ್ಮದ್ ಧನ್ಯವಾದ ತಿಳಿಸಿದ್ದಾರೆ.
ಇಂದು ಕೊರೊನಾ ಸೋಂಕಿನಿಂದ ಗುಣಮುಖನಾಗಿ ಮನೆಗೆ ಮರಳುತ್ತಿದ್ದೇನೆ. ವೈದ್ಯರ ಸಲಹೆಯ ಮೇರೆಗೆ ಮುಂದಿನ 10 ದಿನಗಳ ಕಾಲ ನಾನು ಹೋಂ ಕ್ವಾರೆಂಟೈನ್ನಲ್ಲಿ ಇರಲಿದ್ದು, ನಂತರದಲ್ಲಿ ಸಕ್ರಿಯ ಜನಸೇವೆಗೆ ಮರಳಲಿದ್ದೇನೆ. ಈವರೆಗೆ ಅತ್ಯಂತ ಕಾಳಜಿಯಿಂದ ನನಗೆ ಚಿಕಿತ್ಸೆ ನೀಡಿದ ವಿಕ್ರಂ ಆಸ್ಪತ್ರೆಯ ಎಲ್ಲಾ ವೈದ್ಯಕೀಯ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ನಾನು ಆಸ್ಪತ್ರೆಗೆ ದಾಖಲಾದ ದಿನವೇ ಕರೆ ಮಾಡಿ, ನನಗೆ ಧೈರ್ಯ ತುಂಬಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ ಆತ್ಮೀಯರು, ನಮ್ಮ ಪಕ್ಷದ ಹಿರಿಯ ನಾಯಕರೂ ಆದ ಸಿದ್ದರಾಮಯ್ಯನವರಿಗೂ ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರಿಗೂ ಧನ್ಯವಾದಗಳು. ತಮ್ಮ ಪ್ರೀತಿ ಮತ್ತು ಕಾಳಜಿಗೆ ನಾನು ಆಭಾರಿ.
ನಾನು ಶೀಘ್ರ ಗುಣಮುಖನಾಗುವಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತು ಮಹಾರಾಷ್ಟ್ರ, ಆಂಧ್ರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಜನರು ಮಸೀದಿ, ಮಂದಿರ, ಚರ್ಚ್ ಗಳಲ್ಲಿ ಪ್ರಾರ್ಥನೆ, ಹರಕೆ, ಪೂಜೆಗಳನ್ನು ಮಾಡಿದ್ದಾರೆ. ತಮ್ಮೆಲ್ಲರ ಪ್ರೀತಿಯ ಋಣ ದೊಡ್ಡದು. ತಮ್ಮ ಸೇವೆಯ ಮೂಲಕ ಅದನ್ನು ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm