ಬ್ರೇಕಿಂಗ್ ನ್ಯೂಸ್
25-08-20 10:10 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 25: ಕೊರೊನಾ ಸೋಂಕಿಗೆ ತುತ್ತಾಗಿದ್ದ ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತಮ್ಮ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ ಅಭಿಮಾನಿಗಳಿಗೂ ಮತ್ತು ಚಿಕಿತ್ಸೆ ನೀಡಿದ ಆಸ್ಪತ್ರೆ ಸಿಬ್ಬಂದಿಗೆ ಜಮೀರ್ ಅಹ್ಮದ್ ಧನ್ಯವಾದ ತಿಳಿಸಿದ್ದಾರೆ.
ಇಂದು ಕೊರೊನಾ ಸೋಂಕಿನಿಂದ ಗುಣಮುಖನಾಗಿ ಮನೆಗೆ ಮರಳುತ್ತಿದ್ದೇನೆ. ವೈದ್ಯರ ಸಲಹೆಯ ಮೇರೆಗೆ ಮುಂದಿನ 10 ದಿನಗಳ ಕಾಲ ನಾನು ಹೋಂ ಕ್ವಾರೆಂಟೈನ್ನಲ್ಲಿ ಇರಲಿದ್ದು, ನಂತರದಲ್ಲಿ ಸಕ್ರಿಯ ಜನಸೇವೆಗೆ ಮರಳಲಿದ್ದೇನೆ. ಈವರೆಗೆ ಅತ್ಯಂತ ಕಾಳಜಿಯಿಂದ ನನಗೆ ಚಿಕಿತ್ಸೆ ನೀಡಿದ ವಿಕ್ರಂ ಆಸ್ಪತ್ರೆಯ ಎಲ್ಲಾ ವೈದ್ಯಕೀಯ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ನಾನು ಆಸ್ಪತ್ರೆಗೆ ದಾಖಲಾದ ದಿನವೇ ಕರೆ ಮಾಡಿ, ನನಗೆ ಧೈರ್ಯ ತುಂಬಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ ಆತ್ಮೀಯರು, ನಮ್ಮ ಪಕ್ಷದ ಹಿರಿಯ ನಾಯಕರೂ ಆದ ಸಿದ್ದರಾಮಯ್ಯನವರಿಗೂ ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರಿಗೂ ಧನ್ಯವಾದಗಳು. ತಮ್ಮ ಪ್ರೀತಿ ಮತ್ತು ಕಾಳಜಿಗೆ ನಾನು ಆಭಾರಿ.
ನಾನು ಶೀಘ್ರ ಗುಣಮುಖನಾಗುವಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತು ಮಹಾರಾಷ್ಟ್ರ, ಆಂಧ್ರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಜನರು ಮಸೀದಿ, ಮಂದಿರ, ಚರ್ಚ್ ಗಳಲ್ಲಿ ಪ್ರಾರ್ಥನೆ, ಹರಕೆ, ಪೂಜೆಗಳನ್ನು ಮಾಡಿದ್ದಾರೆ. ತಮ್ಮೆಲ್ಲರ ಪ್ರೀತಿಯ ಋಣ ದೊಡ್ಡದು. ತಮ್ಮ ಸೇವೆಯ ಮೂಲಕ ಅದನ್ನು ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm