ಬ್ರೇಕಿಂಗ್ ನ್ಯೂಸ್
28-04-21 11:21 pm Headline Karnataka News Network ಕರ್ನಾಟಕ
ರಾಯಚೂರು, (ಏ.28): ನಿಂಬೆಹಣ್ಣಿನ ರಸ ಮೂಗಿನಲ್ಲಿ ಹಾಕಿಕೊಳ್ಳುವುದರಿಂದ ಕೊರೋನಾ ಮಹಾಮಾರಿಯಿಂದ ದೂರ ಇರಬಹುದು. ನಾಲ್ಕು ಹನಿ ಮೂಗಿನಲ್ಲಿ ಹಾಕಿಕೊಂಡರೇ ಉಸಿರಾಟದ ತೊಂದರೆ ಇರುವುದಿಲ್ಲ. ಬದಲಿಗೆ ಆಮ್ಲಜನಕ ವೃದ್ಧಿಯಾಗುತ್ತದೆ ಎನ್ನುವ ಸುದ್ದಿ ರಾಜ್ಯದಲ್ಲಿ ಹರಿದಾಡುತ್ತಿದೆ.
ನಿಂಬೆ ಹಣ್ಣಿನಲ್ಲಿ ಸಿ ಮತ್ತು ಎ ವಿಟಮಿನ್ಗಳಿವೆ.ನಿಂಬೆ ಹಣ್ಣಿನ ಹನಿಗಳನ್ನು ಮೂಗಿನಲ್ಲಿ ಬಿಟ್ಟುಕೊಂಡರೆ ದೇಹದ ಆಮ್ಲಜನಕ ವೃದ್ಧಿಯಾಗುತ್ತದೆ ಎನ್ನುವ ಹೊಸ ಸುದ್ದಿಗೆ ಪರ, ವಿರೋಧಗಳು ವ್ಯಕ್ತವಾಗುತ್ತಿವೆ.
ಇದರ ಮಧ್ಯೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಶಿಕ್ಷಕರೊಬ್ಬರು ನಿಂಬೆ ಹಣ್ಣಿನ ರಸವನ್ನು ಮೂಗಿನಲ್ಲಿ ಹಾಕಿಕೊಂಡಿದ್ದಾರೆ. ಬಳಿಕ, ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆ.
ಸಿಂಧನೂರಿನ ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ(43) ಎನ್ನುವರು ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಆರೋಗ್ಯವಾಗಿಯೇ ಇದ್ದ ಅವರು, ನಿಂಬೆರಸ ಹಾಕಿಕೊಂಡ ಬಳಿಕ ಏಕಾಏಕಿ ಒದ್ದಾಡಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Raichur Man succums to death after putting Limme juice into nose thinking of of increase in oxygen. The deceased has been identified as Basvaraj (43).
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm