ಬ್ರೇಕಿಂಗ್ ನ್ಯೂಸ್
28-04-21 11:21 pm Headline Karnataka News Network ಕರ್ನಾಟಕ
ರಾಯಚೂರು, (ಏ.28): ನಿಂಬೆಹಣ್ಣಿನ ರಸ ಮೂಗಿನಲ್ಲಿ ಹಾಕಿಕೊಳ್ಳುವುದರಿಂದ ಕೊರೋನಾ ಮಹಾಮಾರಿಯಿಂದ ದೂರ ಇರಬಹುದು. ನಾಲ್ಕು ಹನಿ ಮೂಗಿನಲ್ಲಿ ಹಾಕಿಕೊಂಡರೇ ಉಸಿರಾಟದ ತೊಂದರೆ ಇರುವುದಿಲ್ಲ. ಬದಲಿಗೆ ಆಮ್ಲಜನಕ ವೃದ್ಧಿಯಾಗುತ್ತದೆ ಎನ್ನುವ ಸುದ್ದಿ ರಾಜ್ಯದಲ್ಲಿ ಹರಿದಾಡುತ್ತಿದೆ.
ನಿಂಬೆ ಹಣ್ಣಿನಲ್ಲಿ ಸಿ ಮತ್ತು ಎ ವಿಟಮಿನ್ಗಳಿವೆ.ನಿಂಬೆ ಹಣ್ಣಿನ ಹನಿಗಳನ್ನು ಮೂಗಿನಲ್ಲಿ ಬಿಟ್ಟುಕೊಂಡರೆ ದೇಹದ ಆಮ್ಲಜನಕ ವೃದ್ಧಿಯಾಗುತ್ತದೆ ಎನ್ನುವ ಹೊಸ ಸುದ್ದಿಗೆ ಪರ, ವಿರೋಧಗಳು ವ್ಯಕ್ತವಾಗುತ್ತಿವೆ.
ಇದರ ಮಧ್ಯೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಶಿಕ್ಷಕರೊಬ್ಬರು ನಿಂಬೆ ಹಣ್ಣಿನ ರಸವನ್ನು ಮೂಗಿನಲ್ಲಿ ಹಾಕಿಕೊಂಡಿದ್ದಾರೆ. ಬಳಿಕ, ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆ.
ಸಿಂಧನೂರಿನ ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ(43) ಎನ್ನುವರು ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಆರೋಗ್ಯವಾಗಿಯೇ ಇದ್ದ ಅವರು, ನಿಂಬೆರಸ ಹಾಕಿಕೊಂಡ ಬಳಿಕ ಏಕಾಏಕಿ ಒದ್ದಾಡಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Raichur Man succums to death after putting Limme juice into nose thinking of of increase in oxygen. The deceased has been identified as Basvaraj (43).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm