ಬ್ರೇಕಿಂಗ್ ನ್ಯೂಸ್
28-04-21 11:21 pm Headline Karnataka News Network ಕರ್ನಾಟಕ
ರಾಯಚೂರು, (ಏ.28): ನಿಂಬೆಹಣ್ಣಿನ ರಸ ಮೂಗಿನಲ್ಲಿ ಹಾಕಿಕೊಳ್ಳುವುದರಿಂದ ಕೊರೋನಾ ಮಹಾಮಾರಿಯಿಂದ ದೂರ ಇರಬಹುದು. ನಾಲ್ಕು ಹನಿ ಮೂಗಿನಲ್ಲಿ ಹಾಕಿಕೊಂಡರೇ ಉಸಿರಾಟದ ತೊಂದರೆ ಇರುವುದಿಲ್ಲ. ಬದಲಿಗೆ ಆಮ್ಲಜನಕ ವೃದ್ಧಿಯಾಗುತ್ತದೆ ಎನ್ನುವ ಸುದ್ದಿ ರಾಜ್ಯದಲ್ಲಿ ಹರಿದಾಡುತ್ತಿದೆ.
ನಿಂಬೆ ಹಣ್ಣಿನಲ್ಲಿ ಸಿ ಮತ್ತು ಎ ವಿಟಮಿನ್ಗಳಿವೆ.ನಿಂಬೆ ಹಣ್ಣಿನ ಹನಿಗಳನ್ನು ಮೂಗಿನಲ್ಲಿ ಬಿಟ್ಟುಕೊಂಡರೆ ದೇಹದ ಆಮ್ಲಜನಕ ವೃದ್ಧಿಯಾಗುತ್ತದೆ ಎನ್ನುವ ಹೊಸ ಸುದ್ದಿಗೆ ಪರ, ವಿರೋಧಗಳು ವ್ಯಕ್ತವಾಗುತ್ತಿವೆ.
ಇದರ ಮಧ್ಯೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಶಿಕ್ಷಕರೊಬ್ಬರು ನಿಂಬೆ ಹಣ್ಣಿನ ರಸವನ್ನು ಮೂಗಿನಲ್ಲಿ ಹಾಕಿಕೊಂಡಿದ್ದಾರೆ. ಬಳಿಕ, ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆ.
ಸಿಂಧನೂರಿನ ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ(43) ಎನ್ನುವರು ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಆರೋಗ್ಯವಾಗಿಯೇ ಇದ್ದ ಅವರು, ನಿಂಬೆರಸ ಹಾಕಿಕೊಂಡ ಬಳಿಕ ಏಕಾಏಕಿ ಒದ್ದಾಡಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Raichur Man succums to death after putting Limme juice into nose thinking of of increase in oxygen. The deceased has been identified as Basvaraj (43).
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm