ಬ್ರೇಕಿಂಗ್ ನ್ಯೂಸ್
28-04-21 11:21 pm Headline Karnataka News Network ಕರ್ನಾಟಕ
ರಾಯಚೂರು, (ಏ.28): ನಿಂಬೆಹಣ್ಣಿನ ರಸ ಮೂಗಿನಲ್ಲಿ ಹಾಕಿಕೊಳ್ಳುವುದರಿಂದ ಕೊರೋನಾ ಮಹಾಮಾರಿಯಿಂದ ದೂರ ಇರಬಹುದು. ನಾಲ್ಕು ಹನಿ ಮೂಗಿನಲ್ಲಿ ಹಾಕಿಕೊಂಡರೇ ಉಸಿರಾಟದ ತೊಂದರೆ ಇರುವುದಿಲ್ಲ. ಬದಲಿಗೆ ಆಮ್ಲಜನಕ ವೃದ್ಧಿಯಾಗುತ್ತದೆ ಎನ್ನುವ ಸುದ್ದಿ ರಾಜ್ಯದಲ್ಲಿ ಹರಿದಾಡುತ್ತಿದೆ.
ನಿಂಬೆ ಹಣ್ಣಿನಲ್ಲಿ ಸಿ ಮತ್ತು ಎ ವಿಟಮಿನ್ಗಳಿವೆ.ನಿಂಬೆ ಹಣ್ಣಿನ ಹನಿಗಳನ್ನು ಮೂಗಿನಲ್ಲಿ ಬಿಟ್ಟುಕೊಂಡರೆ ದೇಹದ ಆಮ್ಲಜನಕ ವೃದ್ಧಿಯಾಗುತ್ತದೆ ಎನ್ನುವ ಹೊಸ ಸುದ್ದಿಗೆ ಪರ, ವಿರೋಧಗಳು ವ್ಯಕ್ತವಾಗುತ್ತಿವೆ.
ಇದರ ಮಧ್ಯೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಶಿಕ್ಷಕರೊಬ್ಬರು ನಿಂಬೆ ಹಣ್ಣಿನ ರಸವನ್ನು ಮೂಗಿನಲ್ಲಿ ಹಾಕಿಕೊಂಡಿದ್ದಾರೆ. ಬಳಿಕ, ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆ.
ಸಿಂಧನೂರಿನ ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ(43) ಎನ್ನುವರು ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಆರೋಗ್ಯವಾಗಿಯೇ ಇದ್ದ ಅವರು, ನಿಂಬೆರಸ ಹಾಕಿಕೊಂಡ ಬಳಿಕ ಏಕಾಏಕಿ ಒದ್ದಾಡಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Raichur Man succums to death after putting Limme juice into nose thinking of of increase in oxygen. The deceased has been identified as Basvaraj (43).
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm