ಬ್ರೇಕಿಂಗ್ ನ್ಯೂಸ್
28-04-21 11:21 pm Headline Karnataka News Network ಕರ್ನಾಟಕ
ರಾಯಚೂರು, (ಏ.28): ನಿಂಬೆಹಣ್ಣಿನ ರಸ ಮೂಗಿನಲ್ಲಿ ಹಾಕಿಕೊಳ್ಳುವುದರಿಂದ ಕೊರೋನಾ ಮಹಾಮಾರಿಯಿಂದ ದೂರ ಇರಬಹುದು. ನಾಲ್ಕು ಹನಿ ಮೂಗಿನಲ್ಲಿ ಹಾಕಿಕೊಂಡರೇ ಉಸಿರಾಟದ ತೊಂದರೆ ಇರುವುದಿಲ್ಲ. ಬದಲಿಗೆ ಆಮ್ಲಜನಕ ವೃದ್ಧಿಯಾಗುತ್ತದೆ ಎನ್ನುವ ಸುದ್ದಿ ರಾಜ್ಯದಲ್ಲಿ ಹರಿದಾಡುತ್ತಿದೆ.
ನಿಂಬೆ ಹಣ್ಣಿನಲ್ಲಿ ಸಿ ಮತ್ತು ಎ ವಿಟಮಿನ್ಗಳಿವೆ.ನಿಂಬೆ ಹಣ್ಣಿನ ಹನಿಗಳನ್ನು ಮೂಗಿನಲ್ಲಿ ಬಿಟ್ಟುಕೊಂಡರೆ ದೇಹದ ಆಮ್ಲಜನಕ ವೃದ್ಧಿಯಾಗುತ್ತದೆ ಎನ್ನುವ ಹೊಸ ಸುದ್ದಿಗೆ ಪರ, ವಿರೋಧಗಳು ವ್ಯಕ್ತವಾಗುತ್ತಿವೆ.
ಇದರ ಮಧ್ಯೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಶಿಕ್ಷಕರೊಬ್ಬರು ನಿಂಬೆ ಹಣ್ಣಿನ ರಸವನ್ನು ಮೂಗಿನಲ್ಲಿ ಹಾಕಿಕೊಂಡಿದ್ದಾರೆ. ಬಳಿಕ, ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆ.
ಸಿಂಧನೂರಿನ ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ(43) ಎನ್ನುವರು ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಆರೋಗ್ಯವಾಗಿಯೇ ಇದ್ದ ಅವರು, ನಿಂಬೆರಸ ಹಾಕಿಕೊಂಡ ಬಳಿಕ ಏಕಾಏಕಿ ಒದ್ದಾಡಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Raichur Man succums to death after putting Limme juice into nose thinking of of increase in oxygen. The deceased has been identified as Basvaraj (43).
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm