ಬ್ರೇಕಿಂಗ್ ನ್ಯೂಸ್
29-04-21 08:34 pm Headline Karnataka News Network ಕರ್ನಾಟಕ
ಮೈಸೂರು, ಎ 29: ಕುಡಿದ ಅಮಲಿನಲ್ಲಿ ವ್ಯಕ್ತಿ ಓರ್ವ ತನ್ನ ತಾಯಿ, ಗರ್ಭಿಣಿ ಪತ್ನಿ, ಇಬ್ಬರೂ ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಸರಗೂರು ತಾಲೂಕಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದ್ದು, ಜನ ಬೆಚ್ಚಿಬಿದ್ದಿದ್ದಾರೆ.
ತಾಯಿ ಕೆಂಪನಂಜಮ್ಮ(60), ಗರ್ಭಿಣಿ ಪತ್ನಿ ಗಂಗಾ(28), ಪುತ್ರರಾದ ರೋಹಿತ್ (4) ಮತ್ತು ಸಾಮ್ರಾಟ್ (4) ಕೊಲೆಯಾದವರು. ಆರೋಪಿ ಮಣಿಕಂಠಸ್ವಾಮಿ ಮದ್ಯ ಸೇವಿಸಿ ಕಬ್ಬಿಣದ ರಾಡ್ನಿಂದ ಹೊಡೆದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಮಣಿಕಂಠಸ್ವಾಮಿ ಕೊಲೆ ಮಾಡಿದ ಬಳಿಕ ಘಟನಾ ಸ್ಥಳದಿಂದ ತಲೆಮರೆಸಿಕೊಂಡಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪಿಎಸ್ಐ ದಿವ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಮೃತದೇಹಗಳು ಮನೆಯ ಒಳಗಿದ್ದು, ಆರೋಪಿಯನ್ನು ಬಂಧಿಸುವವರೆಗೂ ಮೃತದೇಹಗಳನ್ನು ಅಂತ್ಯಸಂಸ್ಕಾರಕ್ಕೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ ಎಂದು ಮೃತ ಗಂಗಾ ಸಂಬಂಧಿಕರು ಪಟ್ಟುಹಿಡಿದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
In a shocking incident reported from Mysore mam kills five of his family members including two children after drinking heavily.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm