ಬ್ರೇಕಿಂಗ್ ನ್ಯೂಸ್
30-04-21 02:37 pm Manju, Bengaluru Correspondent ಕರ್ನಾಟಕ
ಬೆಂಗಳೂರು, ಏ.30: ರಾಜ್ಯದಲ್ಲಿ ಈವರೆಗೆ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲಾಗುತ್ತಿತ್ತು. ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ನಾಳೆಯಿಂದ 18ರಿಂದ 44 ವರ್ಷದವರಿಗೆ ಕೊರೋನಾ ಡೋಸ್ ಸಿಗುವುದು ಅನುಮಾನ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಧಿಕೃತ ಮಾಹಿತಿ ನೀಡಿದ್ದಾರೆ
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಳೆ 18-44 ವರ್ಷದವರಿಗೆ ಕೊರೋನಾ ಲಸಿಕೆ ಸಿಗಲ್ಲ ಎಂದು ಅಧಿಕೃತವಾಗಿ ಹೇಳಿದ್ದಾರೆ.
18 ವಯಸ್ಸಿನಿಂದ ದಿಂದ 44 ವಯಸ್ಸಾದವರು ಡೋಸ್ ಪಡೆಯಲು ಅರ್ಹರು. ಅದರ ಅನ್ವಯ 3ರಿಂದ ಮೂರುವರೆ ಕೋಟಿ ಜನ ರಾಜ್ಯದಲ್ಲಿ ಇದ್ದಾರೆ ಎಂಬ ಅಂದಾಜಿದೆ. ರಾಜ್ಯ ಸರ್ಕಾರ 400 ಕೋಟಿಗೆ 1 ಕೋಟಿ ಡೋಸ್ ಪಡೆಯಲು ಆರ್ಡರ್ ಮಾಡಿದೆ. ಹೈದ್ರಾಬಾದ್ ಮೂಲದ ಬಯೋಟೆಕ್, ರಷ್ಯಾ ಮೂಲದ ಸ್ಟೂಟ್ನಿಕ್, ರೆಡ್ಡಿ ಲ್ಯಾಬೋರೇಟಿ ಸಂಸ್ಥೆಗಳು ಡೋಸ್ ನೀಡಲಿದ್ದಾರೆ.

18 ರಿಂದ 44 ವಯಸ್ಸಿನವರು ಕೋವಿಡ್ ಪೋರ್ಟಲ್ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು. ನಮಗೆ ಇನ್ನೂ ಡೆಲವರಿ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ನಾಳೆ ಅಧಿಕೃತ ಮಾಹಿತಿ ನೀಡುವವರೆಗೆ ನೋಂದಣಿ ಮಾಡಿಕೊಂಡವರು ಯಾರೂ ಆಸ್ಪತ್ರೆಯ ಬಳಿ ಹೋಗಬಾರದು. ಅಧಿಕೃತವಾಗಿ ಆ ಕಂಪನಿಗಳು ತಿಳಿಸಿದ ಮೇಲೆ ತಮಗೆ ತಿಳಿಸುವೆ ಎಂದು ಹೇಳಿದರು.
ಡೋಸ್ ವಿಚಾರದಲ್ಲಿ ಒತ್ತಾಯ, ಒತ್ತಡ ಮಾಡಲು ಸರ್ಕಾರ ಸಿದ್ದವಿದೆ. ಉಚಿತ ವ್ಯಾಕ್ಸಿನ್ ವಿಚಾರದಲ್ಲಿ ಗೊಂದಲ ಬೇಡ. ಈವರೆಗೂ 99 ಲಕ್ಷ ಡೋಸ್ ಬಂದಿದ್ದು, ಈಗಾಗಲೇ 95 ಲಕ್ಷ ಡೋಸ್ ನೀಡಲಾಗಿದೆ, ಕೇಂದ್ರಕ್ಕೂ ಮನವಿ ಮಾಡ್ತಿದ್ದೇವೆ. ಈವರೆಗೆ ರಾಜ್ಯದಲ್ಲಿ 6 ಲಕ್ಷ ಡೋಸ್ ಇದೆ ಎಂಬ ಮಾಹಿತಿ ಇದೆ ಎಂದರು.
ಕರ್ಫ್ಯೂ ಇದ್ರು ಜನರು ಬೇಕಾಬಿಟ್ಟಿ ಓಡಾಟ ಮಾಡುತ್ತಿದ್ದಾರೆ ಎಂಬ ಮಾತಿಗೆ, ನಿಮ್ಮ ನಿಮ್ಮ ಜವಾಬ್ದಾರಿಯನ್ನು ಪಾಲನೆ ಮಾಡಿ, ಜನರ ಕಷ್ಟದ ಬಗ್ಗೆ ತೋರಿಸುತ್ತಿದ್ದೀರಾ. ಮಾರ್ಗಸೂಚಿಯನ್ನು ನಾವು ಕೊಡ್ತಿದ್ದೇವೆ. ಜನ ಅದನ್ನು ಪಾಲನೆ ಮಾಡಬೇಕು. ಕೇಂದ್ರದಿಂದ ನಮಗೆ ಬಂದಿರೋದು 99.5 ಲಕ್ಷ ಡೋಸ್ ವ್ಯಾಕ್ಸಿನ್ ಎಂದರು.
Seems like people in Karnataka aged 18-45 years will have to wait for a few more days to get themselves vaccinated against Covid, as the state is currently dealing with a vaccine shortage. Karnataka Health Minister Dr K Sudhakar informed on Friday that vaccination of people above 18 years of age, which was supposed to start from May 1, may be delayed as the vaccines have not yet arrived.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm