ಬ್ರೇಕಿಂಗ್ ನ್ಯೂಸ್
30-04-21 09:58 pm Headline Karnataka News Network ಕರ್ನಾಟಕ
ಬೆಂಗಳೂರು, ಎ 30: ಸೋಂಕು ದೃಢಪಡುತ್ತಿರುವ ಶೇಕಡವಾರು ಪ್ರಮಾಣ ಶೇ 25ಕ್ಕೆ ಏರಿಕೆಯಾಗಿದೆ.
ಇದೇ ಅವಧಿಯಲ್ಲಿ 217 ಜನರು ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದಿನವರೆಗೆ ಮೃತರ ಒಟ್ಟು ಸಂಖ್ಯೆ 15,523ಕ್ಕೆ ಜಿಗಿದಿದೆ.
ಬೆಂಗಳೂರು ಒಂದರಲ್ಲೇ 26,756 ಹೊಸ ಪ್ರಕರಣ ಪತ್ತೆಯಾಗಿವೆ. ಒಂದೇ ದಿನ ನಗರದಲ್ಲಿ 93 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,59,058ಕ್ಕೆ ಏರಿಕೆಯಾಗಿದೆ.

ಉಳಿದಂತೆ, 3,500 ಹೊಸ ಪ್ರಕರಣಗಳು ದಾಖಲಾಗುವ ಮೂಲಕ ಮೈಸೂರು ಜಿಲ್ಲೆ ಎರಡನೇ ಸ್ಥಾನ ಪಡೆದಿದೆ. ಬಳ್ಳಾರಿಯಲ್ಲಿ 1,282, ಕಲಬುರ್ಗಿಯಲ್ಲಿ 1,250 ಮತ್ತು ದಕ್ಷಿಣ ಕನ್ನಡದಲ್ಲಿ 1,205 ಹೊಸ ಪ್ರಕರಣಗಳು ಪತ್ತೆಯಾಗಿವೆ.
Karnataka's Covid-19 tally surpassed the 15 lakh mark with the biggest single-day spike of 48,296 cases, while 217 fatalities took the toll to 15,523, the health department said on Friday. The previous high in the state was on April 28, when 39,047 cases were reported.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm