ಬ್ರೇಕಿಂಗ್ ನ್ಯೂಸ್
02-05-21 12:29 pm Headline Karnataka News Network ಕರ್ನಾಟಕ
ತಿರುವನಂತಪುರಂ, ಮೇ 02: ಕೇರಳದಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಅವರಿಗೆ ಹಿನ್ನಡೆಯಾಗಿದೆ.
ಕೆ ಸುರೇಂದ್ರನ್ ಅವರು ಕೊನ್ನಿ ಹಾಗೂ ಮಂಜೇಶ್ವರ ಎರಡು ಕ್ಷೇತ್ರಗಳಲ್ಲಿ ಸುರೇಂದ್ರನ್ ಸ್ಪರ್ಧಿಸಿದ್ದರು. ಕೊನ್ನಿಯಲ್ಲಿ ಸುರೇಂದ್ರನ್ ಮೂರನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ಶಾಸಕ ಸಿಪಿಎಂನ ಜನೀಶ್ 1807 ಮತಗಳನ್ನು ಪಡೆದಿದ್ದರೆ, ಎರಡನೇ ಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಬಿನ್ ಪೀಟರ್ ಇದ್ದಾರೆ.
ಇನ್ನು ಮಂಜೇಶ್ವರದಲ್ಲಿ ಪಿಕೆಂ ಆಶ್ರಫ್ ಮುನ್ನಡೆ ಸಾಧಿಸಿದ್ದಾರೆ, ಪಟ್ಟಣಂತಿಟ್ಟದಲ್ಲಿ ಎಲ್ಡಿಎಫ್ ಐದು ಕ್ಷೇತ್ರಗಳಲ್ಲಿ ಐದರಲ್ಲೂ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಕಾಸರಗೋಡಿನಲ್ಲಿ ಐದು ಕ್ಷೇತ್ರಗಳಲ್ಲಿ ಯುಡಿಎಫ್ ಮೂರು ಸ್ಥಾನಗಳಲ್ಲಿ, ಎಲ್ಡಿಎಫ್ ಎರಡು ಸ್ಥಾನಗಳಲ್ಲಿ ಮುಂದಿದೆ.
ಕೇರಳ ಚುನಾವಣೆಯಲ್ಲಿ ಎಲ್ಡಿಎಫ್ ಮತ್ತೊಮ್ಮೆ ಗೆಲುವು ಸಾಧಿಸುವ ಸಾಧ್ಯತೆಯಿದೆ ಬಹುತೇಕ ಎಲ್ಲಾ ಸಮೀಕ್ಷೆಗಳು ಹೇಳಿವೆ. ಬಿಜೆಪಿ ಒಂದು ಸ್ಥಾನಗಳಿಸಿದರೆ ಹೆಚ್ಚು ಅಬ್ಬಬ್ಬಾ ಎಂದರೆ 2 ಸ್ಥಾನ ಗಳಿಸಬಹುದು ಎಂದು ಸಮೀಕ್ಷೆಗಳು ತಿಳಿಸಿವೆ.
ಒಟ್ಟು 140 ವಿಧಾನಸಭಾ ಕ್ಷೇತ್ರಗಳುಇರುವ ಕೇರಳದಲ್ಲಿ ಸರಳ ಬಹುಮತಕ್ಕೆ 71 ಸ್ಥಾನಗಳನ್ನು ಗೆಲ್ಲಬೇಕು, ಕಳೆದ ಚುನಾವಣೆಯಲ್ಲಿ ಎಲ್ಡಿಎಫ್ 91 ಸ್ಥಾನಗಳನ್ನು ಗೆದ್ದಿತ್ತು.
BJP state president K Surendran is trailing against CPM candidate KU Jenish Kumar in the assembly seat that was at the heart of the recent Sabarimala movement. As per election commission data Surendran has got 11611 votes so far while incumbent MLA Jenish Kumar has secured 24595 votes so far.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 10:58 pm
Mangalore Correspondent
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm