ಬ್ರೇಕಿಂಗ್ ನ್ಯೂಸ್
02-05-21 12:29 pm Headline Karnataka News Network ಕರ್ನಾಟಕ
ತಿರುವನಂತಪುರಂ, ಮೇ 02: ಕೇರಳದಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಅವರಿಗೆ ಹಿನ್ನಡೆಯಾಗಿದೆ.
ಕೆ ಸುರೇಂದ್ರನ್ ಅವರು ಕೊನ್ನಿ ಹಾಗೂ ಮಂಜೇಶ್ವರ ಎರಡು ಕ್ಷೇತ್ರಗಳಲ್ಲಿ ಸುರೇಂದ್ರನ್ ಸ್ಪರ್ಧಿಸಿದ್ದರು. ಕೊನ್ನಿಯಲ್ಲಿ ಸುರೇಂದ್ರನ್ ಮೂರನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ಶಾಸಕ ಸಿಪಿಎಂನ ಜನೀಶ್ 1807 ಮತಗಳನ್ನು ಪಡೆದಿದ್ದರೆ, ಎರಡನೇ ಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಬಿನ್ ಪೀಟರ್ ಇದ್ದಾರೆ.

ಇನ್ನು ಮಂಜೇಶ್ವರದಲ್ಲಿ ಪಿಕೆಂ ಆಶ್ರಫ್ ಮುನ್ನಡೆ ಸಾಧಿಸಿದ್ದಾರೆ, ಪಟ್ಟಣಂತಿಟ್ಟದಲ್ಲಿ ಎಲ್ಡಿಎಫ್ ಐದು ಕ್ಷೇತ್ರಗಳಲ್ಲಿ ಐದರಲ್ಲೂ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಕಾಸರಗೋಡಿನಲ್ಲಿ ಐದು ಕ್ಷೇತ್ರಗಳಲ್ಲಿ ಯುಡಿಎಫ್ ಮೂರು ಸ್ಥಾನಗಳಲ್ಲಿ, ಎಲ್ಡಿಎಫ್ ಎರಡು ಸ್ಥಾನಗಳಲ್ಲಿ ಮುಂದಿದೆ.
ಕೇರಳ ಚುನಾವಣೆಯಲ್ಲಿ ಎಲ್ಡಿಎಫ್ ಮತ್ತೊಮ್ಮೆ ಗೆಲುವು ಸಾಧಿಸುವ ಸಾಧ್ಯತೆಯಿದೆ ಬಹುತೇಕ ಎಲ್ಲಾ ಸಮೀಕ್ಷೆಗಳು ಹೇಳಿವೆ. ಬಿಜೆಪಿ ಒಂದು ಸ್ಥಾನಗಳಿಸಿದರೆ ಹೆಚ್ಚು ಅಬ್ಬಬ್ಬಾ ಎಂದರೆ 2 ಸ್ಥಾನ ಗಳಿಸಬಹುದು ಎಂದು ಸಮೀಕ್ಷೆಗಳು ತಿಳಿಸಿವೆ.
ಒಟ್ಟು 140 ವಿಧಾನಸಭಾ ಕ್ಷೇತ್ರಗಳುಇರುವ ಕೇರಳದಲ್ಲಿ ಸರಳ ಬಹುಮತಕ್ಕೆ 71 ಸ್ಥಾನಗಳನ್ನು ಗೆಲ್ಲಬೇಕು, ಕಳೆದ ಚುನಾವಣೆಯಲ್ಲಿ ಎಲ್ಡಿಎಫ್ 91 ಸ್ಥಾನಗಳನ್ನು ಗೆದ್ದಿತ್ತು.
BJP state president K Surendran is trailing against CPM candidate KU Jenish Kumar in the assembly seat that was at the heart of the recent Sabarimala movement. As per election commission data Surendran has got 11611 votes so far while incumbent MLA Jenish Kumar has secured 24595 votes so far.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm