ಬ್ರೇಕಿಂಗ್ ನ್ಯೂಸ್
02-05-21 12:29 pm Headline Karnataka News Network ಕರ್ನಾಟಕ
ತಿರುವನಂತಪುರಂ, ಮೇ 02: ಕೇರಳದಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಅವರಿಗೆ ಹಿನ್ನಡೆಯಾಗಿದೆ.
ಕೆ ಸುರೇಂದ್ರನ್ ಅವರು ಕೊನ್ನಿ ಹಾಗೂ ಮಂಜೇಶ್ವರ ಎರಡು ಕ್ಷೇತ್ರಗಳಲ್ಲಿ ಸುರೇಂದ್ರನ್ ಸ್ಪರ್ಧಿಸಿದ್ದರು. ಕೊನ್ನಿಯಲ್ಲಿ ಸುರೇಂದ್ರನ್ ಮೂರನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ಶಾಸಕ ಸಿಪಿಎಂನ ಜನೀಶ್ 1807 ಮತಗಳನ್ನು ಪಡೆದಿದ್ದರೆ, ಎರಡನೇ ಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಬಿನ್ ಪೀಟರ್ ಇದ್ದಾರೆ.

ಇನ್ನು ಮಂಜೇಶ್ವರದಲ್ಲಿ ಪಿಕೆಂ ಆಶ್ರಫ್ ಮುನ್ನಡೆ ಸಾಧಿಸಿದ್ದಾರೆ, ಪಟ್ಟಣಂತಿಟ್ಟದಲ್ಲಿ ಎಲ್ಡಿಎಫ್ ಐದು ಕ್ಷೇತ್ರಗಳಲ್ಲಿ ಐದರಲ್ಲೂ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಕಾಸರಗೋಡಿನಲ್ಲಿ ಐದು ಕ್ಷೇತ್ರಗಳಲ್ಲಿ ಯುಡಿಎಫ್ ಮೂರು ಸ್ಥಾನಗಳಲ್ಲಿ, ಎಲ್ಡಿಎಫ್ ಎರಡು ಸ್ಥಾನಗಳಲ್ಲಿ ಮುಂದಿದೆ.
ಕೇರಳ ಚುನಾವಣೆಯಲ್ಲಿ ಎಲ್ಡಿಎಫ್ ಮತ್ತೊಮ್ಮೆ ಗೆಲುವು ಸಾಧಿಸುವ ಸಾಧ್ಯತೆಯಿದೆ ಬಹುತೇಕ ಎಲ್ಲಾ ಸಮೀಕ್ಷೆಗಳು ಹೇಳಿವೆ. ಬಿಜೆಪಿ ಒಂದು ಸ್ಥಾನಗಳಿಸಿದರೆ ಹೆಚ್ಚು ಅಬ್ಬಬ್ಬಾ ಎಂದರೆ 2 ಸ್ಥಾನ ಗಳಿಸಬಹುದು ಎಂದು ಸಮೀಕ್ಷೆಗಳು ತಿಳಿಸಿವೆ.
ಒಟ್ಟು 140 ವಿಧಾನಸಭಾ ಕ್ಷೇತ್ರಗಳುಇರುವ ಕೇರಳದಲ್ಲಿ ಸರಳ ಬಹುಮತಕ್ಕೆ 71 ಸ್ಥಾನಗಳನ್ನು ಗೆಲ್ಲಬೇಕು, ಕಳೆದ ಚುನಾವಣೆಯಲ್ಲಿ ಎಲ್ಡಿಎಫ್ 91 ಸ್ಥಾನಗಳನ್ನು ಗೆದ್ದಿತ್ತು.
BJP state president K Surendran is trailing against CPM candidate KU Jenish Kumar in the assembly seat that was at the heart of the recent Sabarimala movement. As per election commission data Surendran has got 11611 votes so far while incumbent MLA Jenish Kumar has secured 24595 votes so far.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm